ಅಂಧರ ಟಿ20 ಕ್ರಿಕೆಟ್‌: ಕನ್ನಡಿಗ ಸುನಿಲ್ ಆರ್ಭಟ-ಗೆದ್ದು ಬೀಗಿದ ಭಾರತ

Published : Oct 17, 2018, 11:05 AM IST
ಅಂಧರ ಟಿ20 ಕ್ರಿಕೆಟ್‌: ಕನ್ನಡಿಗ ಸುನಿಲ್ ಆರ್ಭಟ-ಗೆದ್ದು ಬೀಗಿದ ಭಾರತ

ಸಾರಾಂಶ

ಅಂಧರ್ ಟಿ20 ಕ್ರಿಕೆಟ್‌ನಲ್ಲಿ ಕನ್ನಡಿಗ ಸುನಿಲ್ ಆರ್ಭಟಕ್ಕೆ ಭಾರತ ಗೆಲುವಿನ ನಗೆ ಬೀರಿದೆ. ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದ ಹೈಲೈಟ್ಸ್ ಇಲ್ಲಿದೆ.

ಮುಂಬೈ(ಅ.17): ದೀಪಕ್‌ ಮಲಿಕ್‌ ಭರ್ಜರಿ ಶತಕ ಮತ್ತು ಕನ್ನಡಿಗ ಸುನಿಲ್‌ ರಮೇಶ್‌ ಆಲ್ರೌಂಡ್‌ ಆಟದ ನೆರವಿನಿಂದ ಭಾರತ ಅಂಧರ ತಂಡ, ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ 34 ರನ್‌ಗಳ ಗೆಲುವು ದಾಖಲಿಸಿದೆ.

 

ಇದರೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ. ಮಂಗಳವಾರ ಇಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 2 ವಿಕೆಟ್‌ಗೆ 236 ರನ್‌ಗಳಿಸಿತು. 

ಈ ಗುರಿ ಬೆನ್ನಟ್ಟಿದ ಶ್ರೀಲಂಕಾ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 202 ರನ್‌ಗಳಿಸಿ ಸೋಲೊಪ್ಪಿಕೊಂಡಿತು. ಸಂಕ್ಷಿಪ್ತ ಸ್ಕೋರ್‌: ಭಾರತ 236/2, ಶ್ರೀಲಂಕಾ 202/9

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

John Cena ಕೊನೆಯ ಮ್ಯಾಚ್ ಯಾವಾಗ? ಎದುರಾಳಿ ಯಾರು? ಲೈವ್ ಸ್ಟ್ರೀಮಿಂಗ್ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ವಿಜಯ್‌ ಹಜಾರೆ ಟ್ರೋಫಿ: ಒಂದೂವರೆ ದಶಕದ ಬಳಿಕ ಡೆಲ್ಲಿ ಪರ ವಿರಾಟ್ ಕೊಹ್ಲಿ ಮೈದಾನಕ್ಕೆ! ಬೆಂಗಳೂರಲ್ಲಿ ನಡೆಯುತ್ತೆ ಮ್ಯಾಚ್‌