
ಬಿಸಿಸಿಐ ಹಿರಿಯ ಅಧಿಕಾರಿಗಳು ಹಾಗೂ ಸುಪ್ರೀಂ ಕೋರ್ಟ್ ನೇಮಿತ ಆಡಳಿತ ಸಮಿತಿ ನಡುವಿನ ಬಿರುಕು ದೊಡ್ಡದಾಗುತ್ತಾ ಸಾಗಿದೆ. ನೂತನ ಭದ್ರತಾ ಅಧಿಕಾರಿ ನೇಮಕ ತಮ್ಮ ಅನುಮತಿಯಿಲ್ಲದೆ ನಡೆದಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಆರೋಪಿಸಿ ದ್ದಾರೆ. ‘ಮಾ.31 ನೀರಜ್ ಕುಮಾರ್ರ ಅಧಿಕಾರ ಅವಧಿ ಮುಕ್ತಾಯಗೊಳ್ಳುತ್ತಿದ್ದ ಕಾರಣ, ಅಜಿತ್ ಸಿಂಗ್ರನ್ನು ನೇಮಕ ಮಾಡಬೇಕಾಯಿತು. ಅಮಿತಾಭ್ ನೇಮಕಾತಿ ಪತ್ರಕ್ಕೆ ಸಹಿ ಹಾಕದ ಕಾರಣ ಈ ನಿರ್ಧಾರ ಕೈಗೊಳ್ಳಲಾಯಿತು’ ಎಂದು ಆಡಳಿತ ಸಮಿತಿ ಹೇಳಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.