
ನವದೆಹಲಿ(ಫೆ.14): ಭಾರತ ತಂಡದ ಹಿರಿಯ ಬ್ಯಾಟ್ಸ್'ಮನ್ ಯುವರಾಜ್ ಸಿಂಗ್ ನಿವೃತ್ತಿ ಬಳಿಕ ತಮ್ಮ ಯೋಜನೆ ಏನು ಎನ್ನುವುದನ್ನು ಬಹಿರಂಗಗೊಳಿಸಿದ್ದಾರೆ.
‘ವೀಕ್ಷಕ ವಿವರಣೆಗಾರನಾಗಿ ಕಾರ್ಯನಿರ್ವಹಿಸುವುದು ನನ್ನಿಂದ ಸಾಧ್ಯವಿಲ್ಲ. ಹೀಗಾಗಿ, ಕೋಚ್ ಆಗುವತ್ತ ಗಮನ ಹರಿಸುತ್ತೇನೆ’ ಎಂದು ಅವರು ಹೇಳಿದ್ದಾರೆ. ಆದರೆ ಯುವರಾಜ್ ಶೀಘ್ರದಲ್ಲೇ ಕ್ರಿಕೆಟ್ಗೆ ವಿದಾಯ ಘೋಷಿಸಲಿದ್ದಾರೆ ಎನ್ನುವ ವದಂತಿಯನ್ನು ಅವರು ತಳ್ಳಿಹಾಕಿದ್ದಾರೆ. 36 ವರ್ಷದ ಯುವರಾಜ್, ತಮ್ಮಲ್ಲಿ ಇನ್ನೂ ಕ್ರಿಕೆಟ್ ಬಾಕಿ ಇದ್ದು, ಕನಿಷ್ಠ 2ರಿಂದ 3ವರ್ಷ ಐಪಿಎಲ್ನಲ್ಲಾದರೂ ಮುಂದುವರಿಯಲಿದ್ದೇನೆ ಎಂದು ತಿಳಿಸಿದ್ದಾರೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.