
ಸಿಡ್ನಿ : ಕಾಮನ್ವೆಲ್ತ್ ಗೇಮ್ಸ್ 2018ರಲ್ಲಿ ಭಾರತಕ್ಕೆ ಮೊದಲ ಪದಕ ಒಲಿದಿದೆ. ವೇಯ್ಟ್ಲಿಫ್ಟಿಂಗ್ನಲ್ಲಿ ಕನ್ನಡಿಗ ಗುರುರಾಜ್ ಅವರು ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಮೂಲತಃ ಗುರುರಾಜ್ ಉಡುಪಿ ಜಿಲ್ಲೆಯ ಕುಂದಾಪುರದವರಾಗಿದ್ದಾರೆ.
ಆಸ್ಟ್ರೇಲಿಯಾದ ಗೋಲ್ಡ್ಕೋಸ್ಟ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್’ನಲ್ಲಿ 56 ಕೆಜಿ ಪುರುಷರ ವಿಭಾಗದ ವೇಯ್ಟ್ಲಿಫ್ಟಿಂಗ್ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ದೊರಕಿದ್ದು, ಈ ಭಾರತಕ್ಕೆ ಮೊದಲ ಪದಕ ಬಂದಂತಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.