ಸೆಪ್ಟೆಂಬರ್ 14ರೊಳಗೆ ಚುನಾವಣೆ ನಡೆಸಿ: ರಾಜ್ಯ ಸಂಸ್ಥೆಗೆ ಬಿಸಿಸಿಐ

Published : Aug 17, 2019, 06:26 PM IST
ಸೆಪ್ಟೆಂಬರ್ 14ರೊಳಗೆ ಚುನಾವಣೆ ನಡೆಸಿ: ರಾಜ್ಯ ಸಂಸ್ಥೆಗೆ ಬಿಸಿಸಿಐ

ಸಾರಾಂಶ

ನ್ಯಾ.ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಇಕ್ಕಟ್ಟಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಿಲುಕಿದೆ. ಯಾಕೆ ಹೀಗೆ..? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್...    

ನವದೆಹಲಿ[ಆ.17]: ಸೆಪ್ಟೆಂಬರ್‌ 14ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ, ಬಿಸಿಸಿಐ ಚುನಾವಣೆಯಲ್ಲಿ ಮತ ಹಾಕುವ ಅಧಿಕಾರವಿರುವುದಿಲ್ಲ ಎಂದು ರಾಜ್ಯ ಕ್ರಿಕೆಟ್‌ ಸಂಸ್ಥೆಗಳಿಗೆ ಬಿಸಿಸಿಐ ಚುನಾವಣಾ ಅಧಿಕಾರಿ ಎನ್‌.ಗೋಪಾಲಸ್ವಾಮಿ ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ. 

ಸ್ವಹಿತಾಸಕ್ತಿಗೆ ದ್ರಾವಿಡ್‌ ಒಳಪಡಲ್ಲ: BCCI ಸ್ಪಷ್ಟನೆ

ಅ.22ಕ್ಕೆ ಬಿಸಿಸಿಐ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯ ಸಂಸ್ಥೆಗಳು ಚುನಾವಣಾ ಪ್ರಕ್ರಿಯೆ ಆರಂಭಿಸುವ ಮೊದಲು ನ್ಯಾ.ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಕಾನಗೊಳಿಸಬೇಕಿದೆ. 

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಸೇರಿ 10 ರಾಜ್ಯ ಕ್ರಿಕೆಟ್‌ ಸಂಸ್ಥೆಗಳು ಇನ್ನೂ ಲೋಧಾ ಸಮಿತಿ ಶಿಫಾರಸುಗಳನ್ನು ಪಾಲಿಸುತ್ತಿಲ್ಲ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?