
ಬೆಂಗಳೂರು[ಅ.27]: ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಹಿಡಿದ ಅದ್ಭುತ ಕ್ಯಾಚ್’ಗೆ ಚಂದ್ರಪಾಲ್ ಹೇಮ್’ರಾಜ್ ಪೆವಿಲಿಯನ್ ಸೇರಿದ್ದಾರೆ.
ವಿಂಡೀಸ್ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಗೆ ಧೋನಿಯನ್ನು ಕೈಬಿಡಲಾಗಿದೆ. ಇದರ ಬೆನ್ನಲ್ಲೇ ಧೋನಿಯ ಟಿ20 ವೃತ್ತಿಜೀವನ ಮುಕ್ತಾಯವಾಯಿತು ಎಂಬ ಮಾತುಗಳು ಜೋರಾಗಿ ಕೇಳಿಬರುತ್ತಿವೆ.
ಇದನ್ನು ಓದಿ: ಧೋನಿ ಅದ್ಭುತ ಕ್ಯಾಚ್’ಗೆ ವಿಂಡೀಸ್ ಮೊದಲ ವಿಕೆಟ್ ಪತನ
ಧೋನಿಗೆ ವಯಸ್ಸಾಯ್ತು, ಅವರು ಕ್ರಿಕೆಟ್’ಗೆ ಗುಡ್’ಬೈ ಹೇಳುವುದೇ ಒಳಿತು ಎಂದು ಟೀಕಾಕಾರರು ಎಂದು ಟೀಕಿಸುತ್ತಿದ್ದಾರೆ. ಆದರೆ ತಾನೆಷ್ಟು ಫಿಟ್ ಎನ್ನುವುದನ್ನು ವಿಂಡೀಸ್ ವಿರುದ್ಧದ ಮೂರನೆ ಪಂದ್ಯದಲ್ಲಿ ಧೋನಿ ಮತ್ತೊಮ್ಮೆ ಸಾಭೀತು ಮಾಡಿದ್ದಾರೆ.
ಈ ಲಿಂಕ್ ಕ್ಲಿಕ್ ಮಾಡಿ: ಹೀಗಿತ್ತು ನೋಡಿ ಧೋನಿ ಹಿಡಿದ ಅದ್ಭುತ ಕ್ಯಾಚ್..
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.