ಟೀಂ ಇಂಡಿಯ ಸೋಲು: ಕ್ರಿಕೆಟ್ ದಿಗ್ಗಜರ ಪ್ರತಿಕ್ರಿಯೆ ಹೀಗಿತ್ತು

Published : Aug 04, 2018, 06:37 PM IST
ಟೀಂ ಇಂಡಿಯ ಸೋಲು: ಕ್ರಿಕೆಟ್ ದಿಗ್ಗಜರ ಪ್ರತಿಕ್ರಿಯೆ ಹೀಗಿತ್ತು

ಸಾರಾಂಶ

ಭಾರತ-ಇಂಗ್ಲೆಂಡ್ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 31 ರನ್’ಗಳಿಂದ ರೋಚಕ ಜಯ ಸಾಧಿಸಿದೆ. ನಾಲ್ಕನೇ ದಿನವಾದ ಇಂದು ಟೀಂ ಇಂಡಿಯಾ ಗೆಲ್ಲಲು ಕೇವಲ 84 ರನ್’ಗಳ ಅವಶ್ಯಕತೆಯಿತ್ತು. ಆದರೆ ಬೆನ್ ಸ್ಟೋಕ್ಸ್ ಮಾರಕ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಕೇವಲ 52 ರನ್’ಗಳಿಸಲಷ್ಟೇ ಶಕ್ತವಾಯಿತು.

ಬೆಂಗಳೂರು[ಆ.04]: ಭಾರತ-ಇಂಗ್ಲೆಂಡ್ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 31 ರನ್’ಗಳಿಂದ ರೋಚಕ ಜಯ ಸಾಧಿಸಿದೆ. ನಾಲ್ಕನೇ ದಿನವಾದ ಇಂದು ಟೀಂ ಇಂಡಿಯಾ ಗೆಲ್ಲಲು ಕೇವಲ 84 ರನ್’ಗಳ ಅವಶ್ಯಕತೆಯಿತ್ತು. ಆದರೆ ಬೆನ್ ಸ್ಟೋಕ್ಸ್ ಮಾರಕ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಕೇವಲ 52 ರನ್’ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸ್’ಮನ್’ಗಳಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ.  

ಎಡ್ಜ್’ಬಾಸ್ಟನ್ ಟೆಸ್ಟ್’ನಲ್ಲಿ ಟೀಂ ಇಂಡಿಯಾ ಗೆಲುವಿನ ಕನಸು ಕನಸಾಗಿಯೇ ಉಳಿದಿದೆ. ಇದೀಗ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ. ಇನ್ನು ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 09ರಿಂದ ಲಾರ್ಡ್ಸ್’ನಲ್ಲಿ ಆರಂಭವಾಗಲಿದೆ. ಮೊದಲ ಟೆಸ್ಟ್ ಬಗ್ಗೆ ದಿಗ್ಗಜ ಕ್ರಿಕೆಟಿಗರು ಪ್ರತಿಕ್ರಿಯಿಸಿದ್ದು ಹೀಗೆ...

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?