ಭಾರತೀಯರ ಹೃದಯ ಗೆದ್ದ ವಾರ್ನರ್ ಕಳಿಸಿದ ಈ ಸಂದೇಶ

Published : Oct 15, 2017, 11:20 AM ISTUpdated : Apr 11, 2018, 01:05 PM IST
ಭಾರತೀಯರ ಹೃದಯ ಗೆದ್ದ ವಾರ್ನರ್ ಕಳಿಸಿದ ಈ ಸಂದೇಶ

ಸಾರಾಂಶ

ಸ್ಟೀವ್ ಸ್ಮಿತ್ ಅನುಪಸ್ಥಿತಿಯಲ್ಲಿ ಟಿ20 ಸರಣಿಯಲ್ಲಿ ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದರು.

ಹೈದರಾಬಾದ್(ಅ.15): ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸ್ಫೋಟಕ ಆರಂಭಿಕ ಆಟಗಾರ

ಡೇವಿಡ್ ವಾರ್ನರ್ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶವೊಂದನ್ನು ನೀಡಿ ತವರಿಗೆ ವಾಪಸಾಗಿದ್ದಾರೆ.

ವಾರ್ನರ್ ತಮ್ಮ ಇನ್‌'ಸ್ಟಾಗ್ರಾಂನಲ್ಲಿ ಫೋಟೋವೊಂದನ್ನು ಹಾಕಿ ‘ನಮಗೆ ಆತಿಥ್ಯ ವಹಿಸಿದ್ದಕ್ಕೆ ಧನ್ಯವಾದ. ಭಾರತಕ್ಕೆ ಬಂದು ಕ್ರಿಕೆಟ್ ಆಡುವುದು ಎಂದರೆ ನಮಗೆ ತುಂಬಾ ಇಷ್ಟ. ಹೈದರಾಬಾದ್‌'ನಲ್ಲಿ ಪಂದ್ಯ ನಡೆಯದೆ ಇದ್ದಿದ್ದು ಬೇಸರ ಮೂಡಿಸಿತು. ಆದರೆ ಮುಂದಿನ ವರ್ಷ ನಿಮ್ಮೆಲ್ಲರನ್ನು ಮತ್ತೆ ಭೇಟಿಯಾಗುತ್ತೇನೆ’ ಎಂದು ಬರೆದಿದ್ದಾರೆ.

ಸ್ಟೀವ್ ಸ್ಮಿತ್ ಅನುಪಸ್ಥಿತಿಯಲ್ಲಿ ಟಿ20 ಸರಣಿಯಲ್ಲಿ ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?