
ಬೆಂಗಳೂರು(ಸೆ.19): ಟೀಂ ಇಂಡಿಯಾ ಎದುರಿನ ಮೊದಲ ಪಂದ್ಯದ ಸೋಲಿನ ಬಳಿಕ ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ ಡೀನ್ ಜೋನ್ಸ್ ನೀಡಿದ ಹೇಳಿಕೆ ಸಾಕಷ್ಟು ನಗೆಪಾಟಲಿಗೆ ಈಡಾಗಿದೆ.
ಹೌದು ಆಸ್ಟ್ರೇಲಿಯಾ ವಿರುದ್ಧ ಭಾರತವನ್ನು ಗೆಲ್ಲಿಸಲು ಮಳೆ ಬರಬೇಕಾಯಿತು. ಮಳೆಯಿಂದಾಗಿಯೇ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆದ್ದಿದ್ದು ಎಂಬರ್ಥದಲ್ಲಿ ಡೀನ್ ಜೋನ್ಸ್ ಟ್ವೀಟ್ ಮಾಡಿದ್ದರು.
ಇದ್ದಕ್ಕೆ ಟೀಂ ಇಂಡಿಯಾದ ಕ್ರಿಕೆಟ್ ಅಭಿಮಾನಿಗಳು ಆಸೀಸ್ ಮಾಜಿ ಕ್ರಿಕೆಟಿಗನಿಗೆ ಸರಿಯಾಗಿಯೇ ಟಾಂಗ್ ನೀಡಿದ್ದಾರೆ..
ಅಷ್ಟಕ್ಕು ಏನೇನು ಆಗಿದೆ ಅಂತ ನೀವೇ ನೋಡಿ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.