
ನವದೆಹಲಿ(ಜ.06): ಭಾರತ ಕ್ರಿಕೆಟ್ ತಂಡದ ಸೀಮಿತ ಓವರ್'ಗಳ ನಾಯಕತ್ವ ಸ್ಥಾನದಿಂದ ಕೆಳಕ್ಕಿಳಿದ ಎಂ.ಎಸ್. ಧೋನಿ ನಿರ್ಧಾರ ಸೂಕ್ತವಾದದ್ದು ಎಂದು ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಹೇಳಿದ್ದಾರೆ.
ಧೋನಿ 2019ರಲ್ಲಿ ನಡೆಯುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯವರೆಗೂ ಆಡುವುದು ಸಾಧ್ಯವಿಲ್ಲ ಎಂಬ ಅರಿವಿನಿಂದ ಮುಂಚಿತವಾಗಿಯೇ ನಾಯಕ ಸ್ಥಾನದಿಂದ ಕೆಳಕ್ಕಿಳಿದು ಪರಿಪಕ್ವತೆಯ ನಿರ್ಧಾರಕ್ಕೆ ಬದ್ಧರಾಗಿದ್ದಾರೆ.
ಅಲ್ಲದೇ ಈ ವೇಳೆ ವಿರಾಟ್ ಕೊಹ್ಲಿ ತಂಡದ ನಾಯಕ ಸ್ಥಾನ ವಹಿಸಿಕೊಳ್ಳಲು ಅರ್ಹರಾಗಿದ್ದಾರೆ. ಮುಂದಿನ ವಿಶ್ವಕಪ್ ವೇಳೆಗೆ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡ ಪ್ರಭಾವಿ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ದ್ರಾವಿಡ್ ತಿಳಿಸಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.