
ಮುಂಬೈ(ಜ.06): ಟೀಮ್ ಇಂಡಿಯಾದ ಯಶಸ್ವಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಇತ್ತೀಚೆಗೆ ಏಕದಿನ ಮತ್ತು ಟಿ-20 ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಸ್ವಯಂಪ್ರೇರಿತವಾಗಿ ನಾಯಕನ ಸ್ಥಾನಕ್ಕೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೂ ಧೋನಿ ಮತ್ತೊಂದು ತಂಡದ ನಾಯಕರಾಗಿದ್ದಾರೆ.
ಹೌದು, ಜನವರಿ 10ರಂದು ಮುಂಬೈನಲ್ಲಿ ನಡೆಯಲಿರುವ ಮೊದಲ ಅಭ್ಯಾಸ ಪಂದ್ಯಕ್ಕೆ ನಾಯಕರಾಗಿರುವ ಧೋನಿ ತಂಡವನ್ನ ಮುನ್ನಡೆಸಲಿದ್ದಾರೆ. ಧೋನಿ ಟೀಮ್`ನಲ್ಲಿ ಧವನ್, ಮಂದೀಪ್ ಸಿಂಗ್, ರಾಯುಡು, ಯುವರಾಜ್, ಪಾಂಡ್ಯ, ಸಾಮ್ಸನ್, ಕುಲ್ದೀಪ್, ಚಾಹಲ್, ನೆಹ್ರಾ, ಮೋಹಿತ್ ಶರ್ಮಾ ಮತ್ತು ಕೌಲ್ ಆಡುತ್ತಿದ್ದಾರೆ. 2ನೇ ಅಭ್ಯಾಸ ಪಂದ್ಯಕ್ಕೆ ಅಜಿಂಕ್ಯ ರಹಾನೆ ನಾಯಕರಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.