
ಓಲ್ಡ್ ಟ್ರಾಫೋರ್ಡ್(ಜು.04): ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಆಂಗ್ಲರಿಗೆ ಶಾಕ್ ನೀಡಿದ ಕುಲದೀಪ್ ಯಾದವ್ ಪ್ರದರ್ಶನಕ್ಕೆ ಮಾಜಿ ನಾಯಕ ಸೌರವ್ ಗಂಗೂಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂಗ್ಲೆಂಡ್ ಪಿಚ್ನಲ್ಲಿ 5 ವಿಕೆಟ್ ಕಬಳಿಸೋ ಮೂಲಕ ಕುಲದೀಪ್ ತಮ್ಮ ಸಾಮರ್ಥ್ಯ ಸಾಬೀತುಪಡಿಸಿದ್ದಾರೆ. ಹೀಗಾಗಿ ಕುಲದೀಪ್ ಯಾದವ್ಗೆ ಟಿ20 ಮಾತ್ರವಲ್ಲ, ಏಕದಿನ ಹಾಗೂ ಟೆಸ್ಟ್ ತಂಡದಲ್ಲೂ ಖಾಯಂ ಸ್ಥಾನ ನೀಡಬೇಕು ಎಂದು ಸೌರವ್ ಗಂಗೂಲಿ ಆಗ್ರಹಿಸಿದ್ದಾರೆ.
ಕುಲದೀಪ್ ಯಾದವ್ ಪಂದ್ಯದಿಂದ ಪಂದ್ಯಕ್ಕೆ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಪರಿಪಕ್ವ ಕ್ರಿಕೆಟರ್ ಆಗಿ ರೂಪುಗೊಂಡಿದ್ದಾರೆ. ಹೀಗಾಗಿ ಭಾರತ ತಂಡದ ಮೂರು ಮಾದರಿಯಲ್ಲಿ ಕುಲದೀಪ್ ಖಾಯಂ ಸ್ಥಾನ ಪಡೆಯಲು ಅರ್ಹರಾಗಿದ್ದಾರೆ ಎಂದು ಗಂಗೂಲಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.