ಬೆಂಗಳೂರಿನಲ್ಲಿ ಕಳಪೆ ಬ್ಯಾಟಿಂಗ್; ಟೀಂ ಇಂಡಿಯಾ ವಿರುದ್ಧ ಆಕ್ರೋಶ!

Published : Sep 22, 2019, 09:37 PM ISTUpdated : Sep 22, 2019, 09:44 PM IST
ಬೆಂಗಳೂರಿನಲ್ಲಿ ಕಳಪೆ ಬ್ಯಾಟಿಂಗ್; ಟೀಂ ಇಂಡಿಯಾ ವಿರುದ್ಧ ಆಕ್ರೋಶ!

ಸಾರಾಂಶ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಿಲ್ಲ. ಇದು ಅಭಿಮಾನಿಗಳ ಆಕ್ರೋಶ ವ್ಯಕ್ತವಾಗಿದೆ. 

ಬೆಂಗಳೂರು(ಸೆ.22): ಸೌತ್ ಆಫ್ರಿಕಾ ವಿರುದ್ದದ ನಿರ್ಣಾಯಕ ಟಿ20 ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದೆ. ಶಿಖರ್ ಧವನ್ ಸಿಡಿಸಿದ 36 ರನ್, ಭಾರತದ ಬ್ಯಾಟ್ಸ್‌ಮನ್‌ಗಳ ಪೈಕಿ ಗರಿಷ್ಠ ಸ್ಕೋರ್. ಬಲಿಷ್ಠ ಬ್ಯಾಟಿಂಗ್ ಪಡೆ ಹೊಂದಿರುವ ಭಾರತ ಕೇವಲ 134 ರನ್‌ಗೆ ಸುಸ್ತಾಗಿದೆ. ಟೀಂ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಪ್ರದರ್ಶನಕ್ಕೆ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಮಿನಿ ಹರಾಜು: 2 ಕೋಟಿ ಮೂಲ ಬೆಲೆ ಹೊಂದಿದ 5 ಸ್ಟಾರ್ ಆಟಗಾರರಿವರು!
ಯಾವ ಭಾರತೀಯನೂ ಮಾಡದ ಅಪರೂಪದ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ!