
ಬೆಂಗಳೂರು[ಜೂ.17]: ಇಂದು ಜಗತ್ತಿನಾದ್ಯಂತ ಅತ್ಯಂತ ಸಡಗರದಿಂದ ವಿಶ್ವ ಅಪ್ಪಂದಿರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಕನಸು ಕಟ್ಟಿ ಗುರಿ ಮುಟ್ಟಲು ಗುರಿ ಮುಟ್ಟಲು, ಕೈ ಹಿಡಿದು ನಡೆಸಿದ ಅಪ್ಪನನ್ನು ಎಷ್ಟು ಸ್ಮರಿಸಿದರೂ ಸಾಲದು. ಇದಕ್ಕೆ ಕ್ರಿಕೆಟಿಗೂ ಹೊರತಾಗಿಲ್ಲ.
ಟೀಂ ಇಂಡಿಯಾದ ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್, ಚೇತೇಶ್ವರ ಪೂಜಾರ, ಹರ್ಭಜನ್ ಸಿಂಗ್, ಸುರೇಶ್ ರೈನಾ ಸೇರಿದಂತೆ ಐಸಿಸಿ ಕೂಡಾ ವಿಶ್ವ ಅಪ್ಪಂದಿರ ದಿನವನ್ನು ಸ್ಮರಿಸಿಕೊಂಡಿದ್ದು ಹೀಗೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.