
ನವದೆಹಲಿ(ಸೆ.10): ಕ್ರಿಕೆಟ್ ಆಟಗಾರರಿಗಾಗಿ ಬಿಸಿಸಿಐ, ಇದೇ ಮೊದಲ ಬಾರಿಗೆ ಕೈಪಿಡಿಯೊಂದನ್ನು ಬಿಡುಗಡೆ ಮಾಡಿದೆ.
‘ಪ್ರತಿಯೊಬ್ಬ ವೃತ್ತಿಪರ ಕ್ರಿಕೆಟಿಗರು ತಿಳಿದಿರಬೇಕಾದ 100 ಸಂಗತಿಗಳು’ ಎಂಬ ಶೀರ್ಷಿಕೆಯನ್ನು ಕೈಪಿಡಿಗೆ ಇರಿಸಲಾಗಿದೆ. ಕ್ರಿಕೆಟ್'ಗೆ ಪದಾರ್ಪಣೆ ಮಾಡುವುದರಿಂದ ಹಿಡಿದು ಗಾಯದ ಸಮಸ್ಯೆ ಎದುರಾದಾಗ ಅದನ್ನು ಯಾವ ರೀತಿ ನಿರ್ವಹಣೆ ಮಾಡಬೇಕು, ಹಣದಿಂದ ಹಿಡಿದು ಭಾವನೆಗಳನ್ನು ಹೇಗೆ ನಿಭಾಯಿಸಬೇಕು ಎಂಬುದರ ಕುರಿತು ಈ ಕೈಪಿಡಿ ಮಾಹಿತಿ ಒಳಗೊಂಡಿದೆ.
ಈ ಕೈಪಿಡಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಮುನ್ನುಡಿ ಬರೆದಿದ್ದು, ಯುವ ಕ್ರಿಕೆಟಿಗರಿಗೂ ಇದು ಸಾಕಷ್ಟು ಸಹಕಾರಿಯಾಗಲಿದೆ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.