
ನವದೆಹಲಿ(ಆ.26): ದೇಶೆದೆಲ್ಲೆಡೆ ಇಂದು ರಕ್ಷ ಬಂಧನ ಹಬ್ಬವನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಟೀಂ ಇಂಡಿಯಾ ಕ್ರಿಕೆಟಿಗ ಗೌತಮ್ ಗಂಭೀರ್ ರಕ್ಷಾ ಬಂಧನ ಹಬ್ಬವನ್ನ ವಿಶೇಷ ಅತಿಥಿಗಳ ಜೊತೆ ಆಚರಿಸಿಕೊಂಡರು.
ತೃತೀಯ ಲಿಂಗಳ ಕೈಯಿಂದ ರಾಖಿ ಕಟ್ಟಿಸಿಕೊಂಡ ಗೌತಮ್ ಗಂಭೀರ್ ಸಂದೇಶವನ್ನೂ ರವಾನಿಸಿದ್ದಾರೆ. ತೃತೀಯ ಲಿಂಗಿಗಳಾದ ಅಭಿನಾ ಅಹೆರ್ ಹಾಗೂ ಸಿಮ್ರಾನ್ ಶೇಖ್ ಜೊತೆ ಗಂಭೀರ್ ರಕ್ಷಾ ಬಂಧನ ಹಬ್ಬ ಆಚರಿಸಿಕೊಂಡಿದ್ದಾರೆ.
ತೃತೀಯ ಲಿಂಗಿಗಳಿಂದ ರಾಖಿ ಕಟ್ಟಿಸಿಕೊಂಡ ಗೌತಮ್ ಗಂಭೀರ್, ನಾನು ತಂಗಿಯಾಗಿ ಇವರನ್ನ ಸ್ವೀಕರಿಸಿದ್ದೇನೆ. ನೀವು? ಎಂದು ಪ್ರಶ್ನಿಸಿದ್ದಾರೆ. ಒಟ್ನಲ್ಲಿ ಪ್ರತಿ ಹಬ್ಬ, ವಿಶೇಷ ದಿನಗಳನ್ನ ಅರ್ಥಪೂರ್ಣವಾಗಿ ಆಚರಿಸುವ ಗೌತಮ್ ಗಂಭೀರಿ ಇದೀಗ ಮತ್ತೆ ಎಲ್ಲರಿಗೂ ಮಾದರಿಯಾಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.