
ಧರ್ಮಶಾಲಾ(ಮಾ.28): ಬಾರ್ಡರ್ ಗವಾಸ್ಕರ್ ಟ್ರೋಫಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಗೆದ್ದು ವಿಜಯೋತ್ಸವ ಆಚರಿಸಿದೆ.
ಆಸ್ಟ್ರೇಲಿಯಾ ನೀಡಿದ್ದ 106ರನ್'ಗಳ ಗುರಿಯನ್ನು ಟೀಂ ಇಂಡಿಯಾ ಕೇವಲ ಎರಡು ವಿಕೆಟ್ ಕಳೆದುಕೊಂಡು ಗೆಲುವಿನ ಕೇಕೆ ಹಾಕಿತು. ತಂಡದ ಮೊತ್ತ 46 ರನ್'ಗಳಾಗಿದ್ದಾಗ ತಕ್ಷಣ ಎರಡು ವಿಕೆಟ್ ಕಳೆದುಕೊಂಡು ಸ್ವಲ್ಪ ವಿಚಲಿತವಾದಂತೆ ಕಂಡುಬಂದರೂ, ರಾಹುಲ್ ಹಾಗೂ ರಹಾನೆ ಭರ್ಜರಿ ಜತೆಯಾಟವಾಡುವ ಮೂಲಕ ಟೀಂ ಇಂಡಿಯಾಗೆ ಐತಿಹಾಸಿಕ ಗೆಲುವನ್ನು ತಂದುಕೊಟ್ಟರು.
ಇಂದಿನ ಪಂದ್ಯದ ಹೈಲೈಟ್ಸ್ ನಾಲ್ಕೇ ನಿಮಿಷದಲ್ಲಿ ನಿಮ್ಮ ಮುಂದೆ...
ವಿಡಿಯೋ ಕೃಪೆ: ಬಿಸಿಸಿಐ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.