ಕನ್ನಡ ಸಾಧಕಿಯರಿಗೆ ಸನ್ಮಾನ, ನಗದು ಬಹುಮಾನ

Published : Aug 09, 2017, 09:16 PM ISTUpdated : Apr 11, 2018, 12:52 PM IST
ಕನ್ನಡ ಸಾಧಕಿಯರಿಗೆ ಸನ್ಮಾನ, ನಗದು ಬಹುಮಾನ

ಸಾರಾಂಶ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನ ನೀಡಲಾಯಿತು

ಬೆಂಗಳೂರು(ಆ.09): ಮಹಿಳಾ ವಿಶ್ವಕಪ್​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​​ ಆಡಿದ್ದ ಭಾರತ ತಂಡದ ಆಟಗಾರ್ತಿಯರಾದ ವೇದಾ ಕೃಷ್ಣಮೂರ್ತಿ ಮತ್ತು ರಾಜೇಶ್ವರಿ ಗಾಯಕ್ವಾಡ್ ಅವರನ್ನ ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ,ಇಬ್ಬರು ಆಟಗಾರ್ತಿಯರಿಗೆ ಮೈಸೂರು ಪೇಟ ತೊಡಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಿತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಬ್ಬರಿಗೂ ತಲಾ 5 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನ ನೀಡಲಾಯಿತು. ಇಂಗ್ಲೆಂಡ್​​​​​​​​​​​​​​​​​​​​​​​​​​​​​​​​ನಲ್ಲಿ ನಡೆದ ಮಹಿಳಾ ವರ್ಲ್ಡ್​ಕಪ್​ನಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತು. ಮುಂದಿನ ವರ್ಷ ಟಿ20 ವಿಶ್ವಕಪ್ ಮೇಲೆ ಇಬ್ಬರು ಆಟಗಾರ್ತಿಯರು ಕಣ್ಣಿಟ್ಟಿರುವುದಾಗಿ ಇಬ್ಬರು ಆಟಗಾರ್ತಿಯರು ಹೇಳಿಕೊಂಡ್ರು. ಜೊತೆಗೆ ರಾಜ್ಯ ಸಂಸ್ಥೆ ಗೌರವಿಸಿದಕ್ಕೆ ಸಂತಸ ವ್ಯಕ್ತಪಡಿಸಿದ್ರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?