
ಜಮೈಕಾ (ಆ್ಯಂಟಿಗಾ): ಭಾರತ ವಿರುದ್ಧದ ಏಕದಿನ ಸರಣಿಯ ಕೊನೆ ಮೂರು ಪಂದ್ಯಗಳಿಗೆ ವೆಸ್ಟ್ಇಂಡೀಸ್ ತಂಡ ಪ್ರಕಟಗೊಂಡಿದ್ದು, ಯುವ ಆಟಗಾರರಾದ ಕೈಲ್ ಹೋಪ್ ಹಾಗೂ ಸುನಿಲ್ ಅಂಬ್ರಿಸ್'ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಜೋನಾಥನ್ ಕಾರ್ಟರ್ ಹಾಗೂ ಕೆಸ್ರಿಕ್ ವಿಲಿಯಮ್ಸ್ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಈ ಮೊದಲು ಕೇವಲ ಎರಡು ಪಂದ್ಯಗಳಿಗೆ ಮಾತ್ರ ಕೆರಿಬಿಯನ್ ತಂಡ ಪ್ರಕಟ ಮಾಡಲಾಗಿತ್ತು.
ಮೊದಲ ಪಂದ್ಯ ಮಳೆಗೆ ಬಲಿಯಾಗಿದ್ದರೆ, 2ನೇ ಪಂದ್ಯದಲ್ಲಿ 105ರನ್'ಗಳ ಗೆಲುವು ಸಾಧಿಸಿ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.