
ವೆಲ್ಲಿಂಗ್ಟನ್[ಫೆ.06]: ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ ಕ್ಷೇತ್ರರಕ್ಷಣೆ ಆಯ್ದುಕೊಂಡಿದ್ದಾರೆ. ಭಾರತ ತಂಡವು ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ.
ಭಾರತ ತಂಡಕ್ಕೆ ರಿಷಭ್ ಪಂತ್ ಹಾಗೂ ಕೃನಾಲ್ ಪಾಂಡ್ಯ ತಂಡ ಕೂಡಿಕೊಂಡಿದ್ದಾರೆ. ಕೇದಾರ್ ಜಾಧವ್, ಕುಲ್ದೀಪ್ ಯಾದವ್ ಹಾಗೂ ಶುಭ್’ಮನ್ ಗಿಲ್’ಗೆ ವಿಶ್ರಾಂತಿ ನೀಡಲಾಗಿದೆ.
ನ್ಯೂಜಿಲೆಂಡ್ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದ್ದು, ಬ್ರಾಸ್’ವೆಲ್ ಹಾಗೂ ನೀಶಮ್’ಗೆ ವಿಶ್ರಾಂತಿ ನೀಡಲಾಗಿದ್ದು, ಯುವ ಕ್ರಿಕೆಟಿಗರಿಗೆ ಅವಕಾಶ ಕಲ್ಪಿಸಲಾಗಿದೆ.
ಹೀಗಿದೆ ಭಾರತ ತಂಡ:
ಹೀಗಿದೆ ನ್ಯೂಜಿಲೆಂಡ್ ತಂಡ:
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.