ಕೆ.ಎಲ್.ರಾಹುಲ್ ಪರ ಬ್ಯಾಟ್ ಬೀಸಿದ ಟ್ವಿಟರಿಗರು!

Published : Mar 13, 2019, 06:54 PM IST
ಕೆ.ಎಲ್.ರಾಹುಲ್ ಪರ ಬ್ಯಾಟ್ ಬೀಸಿದ ಟ್ವಿಟರಿಗರು!

ಸಾರಾಂಶ

ಆಸ್ಟ್ರೇಲಿಯಾ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ 2 ಬದಲಾವಣೆ ಮಾಡಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ. ಕೆ.ಎಲ್.ರಾಹುಲ್ ಕೈಬಿಟ್ಟಿರುವ ನಿರ್ಧಾರಕ್ಕೆ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ(ಮಾ.13): ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಿಂದ ಕನ್ನಡಿಗ ಕೆ.ಎಲ್.ರಾಹುಲ್ ಹೊರಗಿಟ್ಟಿರೋದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ನಾಯಕ ವಿರಾಟ್ ಕೊಹ್ಲಿ ನಿರ್ಧಾರಗಳಿಂದ ಕ್ರಿಕೆಟಿಗರ ಕರಿಯರ್ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಚುನಾವಣಾ ದಿನಾಂಕ ನಿಗದಿ ಬೆನ್ನಲ್ಲೇ ಸಚಿನ್, ಕೊಹ್ಲಿ ನೆರವು ಕೇಳಿದ ಮೋದಿ!

ಅಂತಿಮ ಏಕದಿನ ಪಂದ್ಯದಿಂದ ಕೆ.ಎಲ್.ರಾಹುಲ್ ಹಾಗೂ ಯಜುವೇಂದ್ರ ಚಹಾಲ್ ಬದಲು ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಶಮಿಗೆ ಅವಾಕಾಶ ನೀಡಿದ್ದಾರೆ. ಒಂದು ಪಂದ್ಯದಲ್ಲಿ ಅವಕಾಶ ನೀಡಿ ಮುಂದಿನ ಪಂದ್ಯದಲ್ಲೇ ವಿಶ್ರಾಂತಿ ನೀಡಿದರೆ ಸ್ಥಿರ ಪ್ರದರ್ಶನ ನೀಡಲು ಹೇಗೆ ಸಾಧ್ಯ ಎಂದು ಟ್ವಿಟರಿಗರು ಸಿಡಿದೆದ್ದಿದ್ದಾರೆ.

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು!
ಐಪಿಎಲ್ ಮಿನಿ ಹರಾಜು: ಅನ್‌ಕ್ಯಾಪ್ಡ್‌ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!