
ಭಾರತ-ಪಾಕಿಸ್ತಾನ ತಂಡಗಳು ಮೊದಲ ಬಾರಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಮುಖಾಮುಖಿಯಾಗಿ ಪಾಕಿಸ್ತಾನ ಚಾಂಪಿಯನ್ ಆಗಿದ್ದು ಎಲ್ಲರಿಗೂ ಗೊತ್ತೆಯಿದೆ.
ಬೃಹತ್ ಮೊತ್ತ ಬೆನ್ನತ್ತಿದ್ದ ಕೊಹ್ಲಿ ಪಡೆ ಹೀನಾಯ ಸೊಲಿನ ಭೀತಿಯಲ್ಲಿದ್ದಾಗ ಅಬ್ಬರದ ಬ್ಯಾಟಿಂಗ್ ಮಾಡಿ ಟೀಂ ಇಂಡಿಯಾಗೆ ಗೆಲುವಿನ ಆಸೆ ಮೂಡಿಸಿದ್ದ ಹಾರ್ದಿಕ್ ಪಾಂಡ್ಯ ಅರ್ಧಶತಕ ಸಿಡಿಸಿ ಶತಕದತ್ತ ಮುನ್ನುಗ್ಗುತ್ತಿದ್ದರು. ಈ ವೇಳೆ ರವೀಂದ್ರ ಜಡೆಜಾ ಮಾಡಿದ ಯಡವಟ್ಟಿನಿಂದ ಪಾಂಡ್ಯ ರನೌಟ್'ಗೆ ಬಲಿಯಾದರು.
ಹೀಗಾಗಿ ಜಡೇಜಾ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆಗೆ ಒಳಗಾಗಿದ್ದಾರೆ.
ಒಂದು ವೇಳೆ ಜಡೇಜಾ ಈ ಕೃತ್ಯಕ್ಕೆ ಇಂಡಿಯಾ-ಪಾಕ್ ಆಟಗಾರರು ಟ್ವೀಟ್ ಮಾಡಿ ಕಾಲೆಳೆದರೆ ಹೇಗಿರಬಹುದು... ಇಲ್ಲಿದೆ ನೋಡಿ ಎಂಜಾಯ್ ಮಾಡಿ
*(ನೆನಪಿರಲಿ ಇವೆಲ್ಲಾ ಸುಳ್ಳು ಟ್ವೀಟ್'ಗಳು, ಬರೀ ತಮಾಶೆಗೆ ಮಾತ್ರ)
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.