
ಮುಂದಿನ ತಿಂಗಳು ಭಾರತ ತಂಡದ ಮುಖ್ಯ ಕೋಚ್ ಸ್ಥಾನ'ದಿಂದ ನಿರ್ಗಮಿಸುತ್ತಿರುವ ಅನಿಲ್ ಕುಂಬ್ಳೆ ಬಗ್ಗೆ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಬಿಸಿಸಿಐ ಪರ ನಿಂತಿದ್ದಾರೆ. 'ಭಾರತ ‘ಕುಂಬ್ಳೆಗೆ ಕೋಚ್ ಹುದ್ದೆ ನೀಡಿದ್ದಿದ್ದು ಕೇವಲ ಒಂದು ವರ್ಷಕ್ಕೆ ಮಾತ್ರ. ಚಾಂಪಿಯನ್ಸ್ ಟ್ರೋಫಿ ಬಳಿಕ ಆ ಅವಧಿ ಪೂರ್ಣಗೊಳ್ಳಲಿದೆ. ಪಾರದರ್ಶಕವಾಗಿ ಎಲ್ಲವೂ ನಡೆಯಬೇಕು ಎಂದು ಅಪೇಕ್ಷಿಸುವಾಗ, ಕೋಚ್ ಆಯ್ಕೆಗೂ ಅದೇ ನಿಯಮ ಅನುಸರಿಸುತ್ತಿರುವುದರಲ್ಲಿ ತಪ್ಪೇನಿದೆ. ಕೋಚ್ ಆಗಿ ಕುಂಬ್ಳೆ ಅವರ ಸಾಧನೆ ಬಗ್ಗೆ ಯಾರೂ ವಿವರಣೆ ನೀಡಬೇಕಿಲ್ಲ. ಅಂಕಿ ಅಂಶಗಳೇ ಅವರ ಸಾಧನೆ ಎಷ್ಟಿದೆ ಎನ್ನುವುದನ್ನು ತೋರಿಸುತ್ತದೆ’’ ಎಂದು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.