
ನವದೆಹಲಿ (ಜ.22): ಮುಂದಿನ ತಿಂಗಳು ಆರಂಭವಾಗಲಿರುವ ಸೈಯದ್ ಮುಷ್ತಕ್ ಅಲಿ ಟ್ರೋಫಿಗಾಗಿ ದೆಹಲಿ ತಂಡ ಪ್ರಕಟವಾಗಿದೆ. ಟೀಂ ಇಂಡಿಯಾದ ಇಶಾಂತ್ ಶರ್ಮಾ ಹಾಗೂ ಶಿಖರ್ ಧವನ್ ಆಯ್ಕೆಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಗೆ ಆಯ್ಕೆಯಾಗಿಲ್ಲದ್ದ ಕಾರಣ ಇಶಾಂತ್ರನ್ನ ಆಯ್ಕೆ ಮಾಡಿದ್ದು, ಧವನ್ ಟಿ20 ಸರಣಿಗೆ ಆಯ್ಕೆಯಾಗಿರಲಿಲ್ಲ. ಹೀಗಾಗಿ ಇಬ್ಬರನ್ನೂ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.