
ಬೆಂಗಳೂರು(ಅ.10): ಭಾರತ ಕ್ರಿಕೆಟ್ ಕಂಡ ಶ್ರೇಷ್ಟ ಬೌಲರ್'ಗಳಲ್ಲಿ ಕನ್ನಡಿಗ ಜಾವಗಲ್ ಶ್ರೀನಾಥ್ ಕೂಡ ಒಬ್ಬರು.
ಹಲವಾರು ಬಾರಿ ತಮ್ಮ ಅಮೋಘ ಬೌಲಿಂಗ್ ಮೂಲಕ ಶ್ರೀನಾಥ್ ತಂಡಕ್ಕೆ ಗೆಲುವಿನ ಸಿಹಿಯನ್ನು ಉಣಬಡಿಸಿದ್ದಾರೆ. ವೃತ್ತಿ ಜೀವನದ ಆರಂಭದಲ್ಲೇ ಕರಾರುವಕ್ಕಾದ ದಾಳಿ ನಡೆಸುವ ಮೂಲಕ ತಂಡದಲ್ಲಿ ಶ್ರೀನಾಥ್ ಭದ್ರವಾಗಿ ನೆಲೆಯೂರಿಬಿಟ್ಟರು.
ಭಾರತ-ವೆಸ್ಟ್ ಇಂಡೀಸ್ ನಡುವೆ ನಡೆದ ಪಂದ್ಯದಲ್ಲಿ ಶ್ರೀನಾಥ್ ಎಸೆದ ಶ್ರೇಷ್ಟ ಎಸೆತಕ್ಕೆ ಕೆನೀತ್ ಆರ್ಥರ್ ಬಳಿ ಉತ್ತರವೇ ಇರಲಿಲ್ಲ. ವೇಗವಾಗಿ ಬಂದ ಚೆಂಡು ತಿರುವು ಪಡೆದು ವಿಕೆಟ್ ಎಗರಿಸಿದ ಅಪರೂಪದ ವಿಡಿಯೋ ನಿಮಗಾಗಿ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.