
ಅಹಮದಾಬಾದ್(ಅ.2): ವಿಶ್ವಕಪ್ ಕಬಡ್ಡಿ ಕೂಟಕ್ಕೂ ಮುನ್ನ ಕನ್ನಡಿಗರ ಮಟ್ಟಿಗೆ ಶುಭ ಸುದ್ದಿಯೊಂದು ಹೊರಬಿದ್ದಿದೆ. ವಿದೇಶಿ ಕಬಡ್ಡಿ ತಂಡಕ್ಕೆ ಕನ್ನಡಿಗರಾದ ಬಿ.ಸಿ ರಮೇಶ್ ಕೋಚ್ ಆಗಿ ಆಯ್ಕೆಯಾಗಿದ್ದಾರೆ. ಕಳೆದ 4 ದಿನಗಳಿಂದ ಅರ್ಜೆಂಟೀನಾ ತಂಡಕ್ಕೆ ಬಿ.ಸಿ ರಮೇಶ್ ತರಬೇತಿಯನ್ನು ಆರಂಭಿಸಿದ್ದಾರೆ. ಈ ವಿಷಯ ಅಧಿಕೃತವಾಗಿ ಇನ್ನೂ ಪ್ರಕಟವಾಗಿಲ್ಲ. ಆದರೆ ರಾಜ್ಯದ ಹೆಮ್ಮೆಯ ಅಂತಾರಾಷ್ಟ್ರೀಯ ಕಬಡ್ಡಿ ಪಟು ಬಿ.ಸಿ.ರಮೇಶ್ ತಮ್ಮ ಆಯ್ಕೆಯನ್ನು ಸುವರ್ಣ ನ್ಯೂಸ್ಗೆ ಖಚಿತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.