
ನವದೆಹಲಿ(ಜು.26): ಕಾರ್ಗಿಲ್ ವಿಜಯೋತ್ಸವಕ್ಕೆ ಇದೀಗ 20ನೇ ವರ್ಷದ ಸಂಭ್ರಮ. 1999ರ ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನವನ್ನು ಹಿಮ್ಮೆಟ್ಟಿಸಿ, ಟೈಗರ್ ಹಿಲ್ ಪರ್ವತದ ಮೇಲೆ ತ್ರಿವರ್ಣ ಧ್ವಜ ಹಾರಾಡಿಸಿದ ದಿನ. ಜುಲೈ 26 ರಂದು ಕಾರ್ಗಿಲ್ ಹೋರಾಟ ಅಂತ್ಯಗೊಂಡಿತ್ತು. ಈ ದಿನವನ್ನು ಪ್ರತಿ ವರ್ಷ ಭಾರತ ಕಾರ್ಗಿಲ್ ವಿಜಯ್ ದಿವಸ್ ಆಗಿ ಆಚರಿಸುತ್ತಿದೆ. ಭಾರತೀಯ ಸೈನಿಕರ ಕೆಚ್ಚೆದೆಯ ಹೋರಾಟ, ತ್ಯಾಗ, ಬಲಿದಾನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ. ಇದೀಗ 20ನೇ ವರ್ಷದ ಸಂಭ್ರಮಾಚರಣೆ ದಿನ, ಟೀಂ ಇಂಡಿಯಾ ಕ್ರಿಕೆಟಿಗರು ಭಾರತೀಯರ ಪರಾಕ್ರಮಕ್ಕೆ ಸಲ್ಯೂಟ್ ಅರ್ಪಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.