ಕರ್ನಾಟಕ ಚುನಾವಣಾ ಪರಿಣಾಮ : ಬೆಂಗಳೂರಿನ ಆರ್'ಸಿಬಿ ಪಂದ್ಯ ಸ್ಥಳಾಂತರ

Published : Mar 28, 2018, 11:00 PM ISTUpdated : Apr 11, 2018, 12:56 PM IST
ಕರ್ನಾಟಕ ಚುನಾವಣಾ ಪರಿಣಾಮ : ಬೆಂಗಳೂರಿನ ಆರ್'ಸಿಬಿ ಪಂದ್ಯ ಸ್ಥಳಾಂತರ

ಸಾರಾಂಶ

ಅಂದು ಕೋಲ್ಕತ್ತಾದಲ್ಲಿ  ನಡೆಯಬೇಕಿದ್ದ ಪಂದ್ಯ 21ರಂದು ಬೆಂಗಳೂರಿನಲ್ಲಿ ನಡೆಯಲಿದೆ.  

ಬೆಂಗಳೂರು(ಮಾ.28): ಮೇ.12ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್'ನ ಆರ್'ಸಿಬಿ ಹಾಗೂ ಡೆಲ್ಲಿ ಡೇರ್'ಡೇವಿಲ್ಸ್ ಪಂದ್ಯ  ಕರ್ನಾಟಕ ಚುನಾವಣಾ ಪ್ರಯುಕ್ತ  ಕೋಲ್ಕತ್ತಾಗೆ ಸ್ಥಳಾಂತರಗೊಂಡಿದೆ. ಅಂದು ಕೋಲ್ಕತ್ತಾದಲ್ಲಿ  ನಡೆಯಬೇಕಿದ್ದ ಪಂದ್ಯ 21ರಂದು ಬೆಂಗಳೂರಿನಲ್ಲಿ ನಡೆಯಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ಕಿಲೋಮೀಟರ್ ಸೈಕಲ್‌ನಲ್ಲಿ ಸ್ಟೇಡಿಯಂಗೆ ಬರುತ್ತಿದ್ದ ಆಟಗಾರನಿಗೆ ಸಿಕ್ತು 14 ಕೋಟಿ ನಗದು! ಇದು ಐಪಿಎಲ್ ಜಾದೂ
ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!