
ಮಂಗಳೂರು[ಸೆ.08]: ಏಷ್ಯನ್ ಗೇಮ್ಸ್ ಪದಕ ವಿಜೇತೆ ರಾಜ್ಯದ ಓಟಗಾರ್ತಿ ಪೂವಮ್ಮ ಅವರನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವತಿಯಿಂದ ನಗದು ಬಹುಮಾನ ನೀಡಿ ಅಭಿನಂದಿಸಿದರು.
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಏಷ್ಯಾಡ್ನಲ್ಲಿ ಪೂವಮ್ಮ, 4/400 ಮೀ. ಮಿಶ್ರ ಮತ್ತು ಮಹಿಳಾ ರಿಲೇಯಲ್ಲಿ ಬೆಳ್ಳಿ ಮತ್ತು ಚಿನ್ನ ಗೆದ್ದಿದ್ದರು.
ಮಂಗಳೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ಪೂವಮ್ಮ ಅವರು ಚಿನ್ನ ಗೆದ್ದಿದ್ದಕ್ಕೆ ₹25 ಲಕ್ಷ ಹಾಗೂ ಬೆಳ್ಳಿ ಜಯಿಸಿದ ₹15 ಸೇರಿ ₹40 ಲಕ್ಷದ ಚೆಕ್ ವಿತರಿಸಿದರು. ಇದೇ ವೇಳೆ ಮುಖ್ಯಮಂತ್ರಿಗಳು ಪೂವಮ್ಮಗೆ ನಿವೇಶನ ನೀಡುವ ಭರವಸೆ ನೀಡಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.