
ಬೆಂಗಳೂರು[ಜು.29]: ಬೆಂಗಳೂರು ಬ್ಲಾಸ್ಟರ್ಸ್ ತಂಡದ ಸ್ಟಾರ್ ವೇಗಿ ಪ್ರಸಿದ್ಧ್ ಕೃಷ್ಣ ಕರ್ನಾಟಕ ಪ್ರೀಮಿಯರ್ ಲೀಗ್’ನಲ್ಲಿ ಉತ್ತಮ ಪ್ರದರ್ಶನ ತೋರುವ ಭರವಸೆಯಲ್ಲಿದ್ದಾರೆ. ಆಗಸ್ಟ್ 15ರಿಂದ ಆರಂಭವಾಗಲಿರುವ ಕೆಪಿಎಲ್’ನಲ್ಲಿ ಬೆಂಗಳೂರು ಬ್ಲಾಸ್ಟರ್ ತಂಡವನ್ನು ಪ್ರತಿನಿಧಿಸಲಿರುವ ಪ್ರಸಿದ್ಧ್ ಐಪಿಎಲ್’ನಲ್ಲಿ ಕೆಕೆಆರ್ ತಂಡದಲ್ಲಿ ಮಿಂಚಿನ ಪ್ರದರ್ಶನ ತೋರಿದ್ದರು.
ಐಪಿಎಲ್’ನ ಮೆಲುಕು ಹಾಗೂ ಕೆಪಿಎಲ್ ಬಗ್ಗೆ ಕನ್ನಡದ ಯುವ ವೇಗಿ ಪ್ರಸಿದ್ಧ್ ಕೃಷ್ಣ ಹೇಳಿದ್ದೇನು ನೀವೇ ಕೇಳಿ..
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.