3ನೇ ಏಕದಿನದಿಂದ ರಾಹುಲ್‌ಗೆ ಕೊಕ್-ಮಾಜಿ ಕ್ರಿಕೆಟಿಗರ ಪ್ರತಿಕ್ರಿಯೆ ಹೇಗಿದೆ?

Published : Jul 17, 2018, 08:18 PM IST
3ನೇ ಏಕದಿನದಿಂದ ರಾಹುಲ್‌ಗೆ ಕೊಕ್-ಮಾಜಿ ಕ್ರಿಕೆಟಿಗರ ಪ್ರತಿಕ್ರಿಯೆ ಹೇಗಿದೆ?

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಿಂದ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್‌ಗೆ ಗೇಟ್ ಪಾಸ್ ನೀಡಿರೋದಕ್ಕೆ ಆಕ್ರೋಷ ವ್ಯಕ್ತವಾಗಿದೆ. ಹಲವು ಮಾಜಿ ಕ್ರಿಕೆಟಿಗರು ಕೂಡ ರಾಹುಲ್ ಪರ ಬ್ಯಾಟ್ ಬೀಸಿದ್ದಾರೆ. ಮಾಜಿ ಕ್ರಿಕೆಟಿಗರ ಪ್ರತಿಕ್ರಿಯೆ ಹೇಗಿದೆ? ಇಲ್ಲಿದೆ

ಲೀಡ್ಸ್(ಜು.17): ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಿಂದ ಕೆಎಲ್ ರಾಹುಲ್‌ಗೆ ಗೇಟ್ ಪಾಸನ್ ನೀಡಲಾಗಿದೆ. ಕನ್ನಡಿಗ ರಾಹುಲ್ ಬದಲು, ದಿನೇಶ್ ಕಾರ್ತಿಕ್‌ಗೆ ಅವಕಾಶ ನೀಡಲಾಗಿದೆ. ಆದರೆ ಟೀಂ ಇಂಡಿಯಾದ ಈ ನಿರ್ಧಾರಕ್ಕೆ ಪರ ವಿರೋಧಗಳು ವ್ಯಕ್ತವಾಗಿದೆ.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್, ಟೀಂ ಇಂಡಿಯಾ ನಿರ್ಧಾರವನ್ನ ಟೀಕಿಸಿದ್ದಾರೆ. ಯುವ ಕ್ರಿಕೆಟಿಗ ರಾಹುಲ್ ಕೈಬಿಟ್ಟದ್ದು ಸರಿಯಲ್ಲ ಎಂದು ಖಾಸಗಿ ವೆಬ್‌ಸೈಟ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

3ನೇ ಏಕದಿನದಿಂದ ಕೆಎಲ್ ರಾಹುಲ್‌ರನ್ನ ಕೈಬಿಟ್ಟಿರೋ ನಿರ್ಧಾರಕ್ಕೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಮೈಕಲ್ ವಾನ್ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅತ್ಯುತ್ತಮ ಆಟಗಾರನನ್ನ ಕೈಬಿಟ್ಟಿರೋದು ಸೂಕ್ತ ನಿರ್ಧಾರವಲ್ಲ ಎಂದು ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಪ್‌ ತುಳಿತ ತನಿಖಾ ವರದಿ ಹೈಕೋರ್ಟ್‌ ಪರಾಮರ್ಶೆಗೆ
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!