
ಬೆಂಗಳೂರು(ಏ.05): ಅಭಿಮಾನಿಗಳೇ ಆರ್ಸಿಬಿ ತಂಡದ 12ನೇ ಆಟಗಾರ. ಹೀಗಾಗಿ 12ನೇ ಸಂಖ್ಯೆಯನ್ನು ತಂಡ ನಿವೃತ್ತಿಗೊಳಿಸುತ್ತಿದೆ ಎಂದು ಆರ್ಸಿಬಿ ನಾಯಕ ಕೊಹ್ಲಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
‘ಕಳೆದ 10 ಆವೃತ್ತಿಗಳಿಂದಲೂ ತಂಡದ ಏಳು-ಬೀಳುಗಳೊಂದಿಗೆ ಅಭಿಮಾನಿಗಳಿದ್ದಾರೆ. ಅವರ ಬೆಂಬಲ ನಮಗೆ ಸದಾ ಅಗತ್ಯ. ಈ ವರ್ಷ ಅಭಿಮಾನಿಗಳಿಗಿಂತ ಹೆಚ್ಚಾಗಿ ಪ್ರಶಸ್ತಿ ಗೆಲ್ಲಲು ನಾನು ಕಾತರಿಸುತ್ತಿದ್ದೇನೆ ಎಂದು ಕೊಹ್ಲಿ ಹೇಳಿದರು.
ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡವು ಏ.08ರಂದು ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಕೊಲ್ಕತಾ ನೈಟ್'ರೈಡರ್ಸ್ ತಂಡವನ್ನು ಎದುರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.