ಚಿನ್ನಸ್ವಾಮಿ ಮೈದಾನದಲ್ಲಿದ್ದ ಪಾಕಿ ಪೋಟೋಗಳಿಗೆ ಗೇಟ್’ಪಾಸ್..!

ಚಿನ್ನಸ್ವಾಮಿ ಮೈದಾನದಲ್ಲಿದ್ದ ಪಾಕಿ ಪೋಟೋಗಳಿಗೆ ಗೇಟ್’ಪಾಸ್..!

Published : Feb 21, 2019, 03:21 PM ISTUpdated : Feb 21, 2019, 03:29 PM IST

ಪಾಕ್ ಪ್ರಚೋದಿತ ಉಗ್ರಸಂಘಟನೆ ಜೈಶ್ ಇ ಮೊಹಮ್ಮದ್ ನಡೆಸಿದ ಆತ್ಮಾಹುತಿ ದಾಳಿಗೆ ಭಾರತದ 40ಕ್ಕೂ ಹೆಚ್ಚು ಯೋಧರು ವೀರ ಮರಣ ಅಪ್ಪಿದ್ದಾರೆ. ಈ ಹೇಯ ಕೃತ್ಯಕ್ಕೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಪುಲ್ವಾಮಾ ದಾಳಿ ಖಂಡಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಹಾಕಲಾಗಿದ್ದ ಪಾಕಿಸ್ತಾನ ಆಟಗಾರರ ಭಾವಚಿತ್ರಗಳನ್ನು ತೆರವುಗೊಳಿಸುವ ಮೂಲಕ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ...
 

ಪಾಕ್ ಪ್ರಚೋದಿತ ಉಗ್ರಸಂಘಟನೆ ಜೈಶ್ ಇ ಮೊಹಮ್ಮದ್ ನಡೆಸಿದ ಆತ್ಮಾಹುತಿ ದಾಳಿಗೆ ಭಾರತದ 40ಕ್ಕೂ ಹೆಚ್ಚು ಯೋಧರು ವೀರ ಮರಣ ಅಪ್ಪಿದ್ದಾರೆ. ಈ ಹೇಯ ಕೃತ್ಯಕ್ಕೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ಪುಲ್ವಾಮಾ ದಾಳಿ ಖಂಡಿಸಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಎಂ. ಚಿನ್ನಸ್ವಾಮಿ ಮೈದಾನದಲ್ಲಿ ಹಾಕಲಾಗಿದ್ದ ಪಾಕಿಸ್ತಾನ ಆಟಗಾರರ ಭಾವಚಿತ್ರಗಳನ್ನು ತೆರವುಗೊಳಿಸುವ ಮೂಲಕ ದಿಟ್ಟ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ...
 

01:50ಟ್ರೋಫಿ ಕೊಡಲು ಹಟ ಹಿಡಿದ ನಖ್ವಿಗೆ ಶಾಕ್ ಕೊಡಲು ಬಿಸಿಸಿಐ ಮಾಸ್ಟರ್ ಪ್ಲಾನ್
01:58ಮುಂದುವರಿದ ಏಷ್ಯಾ ಕಪ್‌ ಟ್ರೋಫಿ ಹಸ್ತಾಂತರ ರಗಳೆ! ಕ್ಷಮೆ ಕೇಳಿದ ನಖ್ವಿ ಹೊಸ ಕ್ಯಾತೆ
02:08ಪಾಕ್‌ಗೆ ಏಷ್ಯಾಕಪ್‌ನಲ್ಲಿ ಭಾರೀ ಮುಖಭಂಗ! ಐಸಿಸಿ ವಾರ್ನಿಂಗ್‌ಗೆ ಪಾಕ್ ಕಂಗಾಲು
02:18ದುಬೈನಲ್ಲಿಂದು ಪಾಕ್ ಮೇಲೆ ಸೇಡು ತೀರಿಸಿಕೊಳ್ಳುತ್ತಾ ಟೀಂ ಇಂಡಿಯಾ?
02:04Asia Cup 2025: ಎಂಟು ತಂಡಗಳ ಪೈಕಿ ಮೂವರು ಟೀಂ ಔಟ್, ಸೂಪರ್ 4 ಹಂತಕ್ಕೇರೋರು ಯಾರು?
03:08Asia Cup 2025: ಹಲವು ಗಾಸಿಪ್‌ಗೆ ಬ್ರೇಕ್ ಹಾಕಿದ ಸೂರ್ಯಕುಮಾರ್ ಯಾದವ್!
03:12ಯುಎಇ ಎದುರಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಯಾರು?
03:25ಹಲವು ಅಪರೂಪದ ವಿಶೇಷಗಳಿಗೆ ಸಾಕ್ಷಿಯಾಗ್ತಿದೆ ಈ ಬಾರಿಯ ಏಷ್ಯಾಕಪ್!
03:26ಏಷ್ಯಾಕಪ್ 2025 ಟೂರ್ನಿಗೂ ಮುನ್ನ ಸಾಲು ಸಾಲು ಕಾಂಟ್ರೋವರ್ಸಿ!
01:51Asia Cup 2025: ಒಂಬತ್ತನೇ ಟ್ರೋಫಿ ಮೇಲೆ ಕಣ್ಣಿಟ್ಟ ಟೀಂ ಇಂಡಿಯಾ!