
ಸೆಂಚೂರಿಯನ್(ಮಾ.24]: ಶ್ರೀಲಂಕಾದ ಸೀಮಿತ ಓವರ್ ಕ್ರಿಕೆಟ್ ತಂಡದ ನಾಯಕ ಲಸಿತ್ ಮಾಲಿಂಗ ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಲಸಿತ್ ಮಾಲಿಂಗ ವಿದಾಯ ಘೋಷಿಸಲಿದ್ದಾರೆ.
#IPL ಜೋಶ್: ಪರ್ಪಲ್ ಕ್ಯಾಪ್ ವಿಜೇತ ಬೌಲರ್’ಗಳಿವರು
ಈ ವರ್ಷ ಇಂಗ್ಲೆಂಡ್ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಬಳಿಕ 50 ಓವರ್ ಕ್ರಿಕೆಟ್ನಿಂದ ನಿವೃತ್ತಿ ಪಡೆಯುವ ಯೋಚನೆ ಇದೆ ಎಂದಿರುವ ಮಾಲಿಂಗ, ಆಸ್ಪ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಬಳಿಕ 20 ಓವರ್ ಮಾದರಿಗೂ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ.
ನಿವೃತ್ತಿ ಸುಳಿವು ನೀಡಿದ ಲಸಿತ್ ಮಾಲಿಂಗ
ಏಕದಿನ ವಿಶ್ವಕಪ್ಗೆ ಆಯ್ಕೆಯಾಗುವ ಸಲುವಾಗಿ ಮಾಲಿಂಗ ಮೊದಲ 6 ಐಪಿಎಲ್ ಪಂದ್ಯಗಳಿಗೆ ಗೈರಾಗುವುದಾಗಿ ತಿಳಿಸಿದ್ದಾರೆ. ವಿಶ್ವಕಪ್ ತಂಡದಲ್ಲಿ ಸ್ಥಾನ ಬೇಕಿದ್ದರೆ ಎಲ್ಲಾ ಆಟಗಾರರು ದೇಸಿ ಏಕದಿನ ಟೂರ್ನಿಯಲ್ಲಿ ಆಡಬೇಕು ಎಂದು ಲಂಕಾ ಕ್ರಿಕೆಟ್ ಮಂಡಳಿ ಆದೇಶಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.