ವಿಶ್ವಕಪ್ ಸೋಲಿನ ಬಳಿಕ ನಾಯಕಿ ಮಿಥಾಲಿ ರಾಜ್ ಹೇಳಿದ್ದಿಷ್ಟು

Published : Jul 24, 2017, 07:32 PM ISTUpdated : Apr 11, 2018, 12:45 PM IST
ವಿಶ್ವಕಪ್ ಸೋಲಿನ ಬಳಿಕ ನಾಯಕಿ ಮಿಥಾಲಿ ರಾಜ್ ಹೇಳಿದ್ದಿಷ್ಟು

ಸಾರಾಂಶ

ಫೈನಲ್'ವರೆಗೂ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಿಥಾಲಿ ರಾಜ್ ಫೈನಲ್ ಪಂದ್ಯದ ಸೋಲಿನ ಬಳಿಕ ಅವರು ಹೇಳಿದ್ದಿಷ್ಟು...

ಬೆಂಗಳೂರು(ಜು.24): ಭಾರತದ ವನಿತೆಯರ ಕ್ರಿಕೆಟ್ ತಂಡ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕಡೆ ಕ್ಷಣಗಳಲ್ಲಿ ಕೈ ಚೆಲ್ಲುವ ಮೂಲಕ ನಿರಾಸೆ ಅನುಭವಿಸಿತು.

ಇಂಗ್ಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ 9 ರನ್'ಗಳ ರೋಚಕ ಸೋಲುಂಡ ಮಿಥಾಲಿ ಪಡೆ ಚೊಚ್ಚಲ ವಿಶ್ವಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತು.

ಕೊನೆಯ 7 ಓವರ್'ನಲ್ಲಿ 7 ವಿಕೆಟ್ ಕಳೆದುಕೊಂಡ ಮಿಥಾಲಿ ಪಡೆ ಇತಿಹಾಸ ಬರೆಯುವ ಅವಕಾಶವನ್ನು ಕೈಚೆಲ್ಲಿತು. ಫೈನಲ್'ವರೆಗೂ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಿಥಾಲಿ ರಾಜ್ ಫೈನಲ್ ಪಂದ್ಯದ ಸೋಲಿನ ಬಳಿಕ ಅವರು ಹೇಳಿದ್ದಿಷ್ಟು...

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ
ಕೇವಲ 16 ಎಸೆತದಲ್ಲಿ ಹಾಫ್ ಸೆಂಚುರಿ ಸಿಡಿಸಿ ಹಾರ್ದಿಕ್ ದಾಖಲೆ, ಸೌತ್ ಆಫ್ರಿಕಾಗೆ 232 ರನ್ ಟಾರ್ಗೆಟ್