ಕುತೂಹಲ ಮೂಡಿಸಿದ ಧೋನಿಯ ಈ ನಡೆ..!

Published : Nov 10, 2017, 01:08 PM ISTUpdated : Apr 11, 2018, 01:02 PM IST
ಕುತೂಹಲ ಮೂಡಿಸಿದ ಧೋನಿಯ ಈ ನಡೆ..!

ಸಾರಾಂಶ

ಧೋನಿಗೆ ಕ್ರಿಕೆಟ್ ದಿಗ್ಗಜರಾದ ಕಪಿಲ್ ದೇವ್ ಹಾಗೂ ಸೌರವ್ ಗಂಗೂಲಿ ಸಾಥ್ ನೀಡಿದ್ದರು. ಟೆಸ್ಟ್ ತಂಡದಲ್ಲಿ ಧೋನಿ ಇಲ್ಲದಿದ್ದರೂ ಅವರ ಸಲಹೆಗಳು ನಮಗೆ ಸದಾ ಅಗತ್ಯ ಎಂದು ಕೊಹ್ಲಿ ಇತ್ತೀಚೆಗೆ ಹೇಳಿದ್ದರು.

ಕೋಲ್ಕತಾ(ನ.10): ಭಾರತ-ಶ್ರೀಲಂಕಾ ನಡುವಿನ ಮೊದಲ ಟೆಸ್ಟ್‌'ಗೆ ಇದೇ ನ.16ರಿಂದ ಆತಿಥ್ಯ ವಹಿಸಲಿರುವ ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದ ಪಿಚ್ ಅನ್ನು ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಪರೀಕ್ಷಿಸಿದರು.

ಜಾಹೀರಾತು ಚಿತ್ರೀಕರಣಕ್ಕಾಗಿ ಇಲ್ಲಿಗೆ ಆಗಮಿಸಿದ್ದ ಧೋನಿ, ಪಿಚ್ ಕ್ಯುರೇಟರ್ ಸುಜನ್ ಮುಖರ್ಜಿ ಜತೆ ಕೆಲ ಕಾಲ ಚರ್ಚಿಸುತ್ತಿದಿದ್ದು ಎಲ್ಲರ ಗಮನ ಸೆಳೆಯಿತು. ‘ಪಿಚ್ ತಯಾರಿ ಬಗ್ಗೆ ಧೋನಿ ಮೆಚ್ಚುಗೆ ವ್ಯಕ್ತಪಡಿಸಿದರು’ ಎಂದು ಸುಜನ್ ಮುಖರ್ಜಿ ತಿಳಿಸಿದ್ದಾರೆ.

ಧೋನಿಗೆ ಕ್ರಿಕೆಟ್ ದಿಗ್ಗಜರಾದ ಕಪಿಲ್ ದೇವ್ ಹಾಗೂ ಸೌರವ್ ಗಂಗೂಲಿ ಸಾಥ್ ನೀಡಿದ್ದರು. ಟೆಸ್ಟ್ ತಂಡದಲ್ಲಿ ಧೋನಿ ಇಲ್ಲದಿದ್ದರೂ ಅವರ ಸಲಹೆಗಳು ನಮಗೆ ಸದಾ ಅಗತ್ಯ ಎಂದು ಕೊಹ್ಲಿ ಇತ್ತೀಚೆಗೆ ಹೇಳಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜು ಇತಿಹಾಸದಲ್ಲೇ ಟಾಪ್ 6 ದುಬಾರಿ ಆಟಗಾರರಿವರು!
ಮೆಸ್ಸಿ ಜತೆ ಮುಗಿಬಿದ್ದು ಸೆಲ್ಫಿ ಕ್ಲಿಕ್ಕಿಸಿಕೊಂಡ ಅಮೃತಾ ಫಡ್ನವೀಸ್! ಮಹಾರಾಷ್ಟ್ರ ಸಿಎಂ ಪತ್ನಿ ಫುಲ್ ಟ್ರೋಲ್