ವಿಶ್ರಾಂತಿ ನಂತರ ಧೋನಿ ಕಣಕ್ಕೆ

Published : Dec 05, 2016, 12:48 PM ISTUpdated : Apr 11, 2018, 12:42 PM IST
ವಿಶ್ರಾಂತಿ ನಂತರ ಧೋನಿ ಕಣಕ್ಕೆ

ಸಾರಾಂಶ

ಶಿಷ್ಟಾಚಾರದ ಪ್ರಕಾರ, ದೀರ್ಘಕಾಲದ ವಿಶ್ರಾಂತಿಗೊಳಗಾಗುವ ಕ್ರಿಕೆಟಿಗರು, ಯಾವುದೇ ಸರಣಿಯಲ್ಲಿ ಆಡುವ ಮುನ್ನ ಪ್ರಥಮ ದರ್ಜೆಯಲ್ಲಿ ಒಂದು ಪಂದ್ಯವನ್ನಾದರೂ ಆಡಬೇಕಿದೆ.

ಮುಂಬೈ(ಡಿ.05): ಸುಮಾರು ಎರಡೂವರೆ ತಿಂಗಳುಗಳ ವಿಶ್ರಾಂತಿಯ ನಂತರ ಟೀಂ ಇಂಡಿಯಾ ಏಕದಿನ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ಜ. 15ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಹಿಂದೆ, ಅ. 29ರಂದು ವಿಶಾಖಪಟ್ಟಣಂನಲ್ಲಿ ನಡೆದಿದ್ದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಮಾಹಿ ಆಡಿದ್ದರು. ಇದೀಗ, ಯಾವುದೇ ಅಭ್ಯಾಸ ಪಂದ್ಯದಲ್ಲಿ ಆಡದೇ ನೇರವಾಗಿ ಏಕದಿನ ಸರಣಿಯಲ್ಲಿ ಅವರು ಕಾಲಿಡುತ್ತಿದ್ದಾರೆಂದು ಕೆಲವು ಮಾಧ್ಯಮಗಳು ಹೇಳಿವೆ.

ಶಿಷ್ಟಾಚಾರದ ಪ್ರಕಾರ, ದೀರ್ಘಕಾಲದ ವಿಶ್ರಾಂತಿಗೊಳಗಾಗುವ ಕ್ರಿಕೆಟಿಗರು, ಯಾವುದೇ ಸರಣಿಯಲ್ಲಿ ಆಡುವ ಮುನ್ನ ಪ್ರಥಮ ದರ್ಜೆಯಲ್ಲಿ ಒಂದು ಪಂದ್ಯವನ್ನಾದರೂ ಆಡಬೇಕಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?