ನಾಯರ್ ತ್ರಿಶತಕ: ಪ್ರಧಾನಿ ಸೇರಿದಂತೆ ದಿಗ್ಗಜರಿಂದ ನುಡಿನಮನ

Published : Dec 19, 2016, 03:13 PM ISTUpdated : Apr 11, 2018, 12:59 PM IST
ನಾಯರ್ ತ್ರಿಶತಕ: ಪ್ರಧಾನಿ ಸೇರಿದಂತೆ ದಿಗ್ಗಜರಿಂದ ನುಡಿನಮನ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ, ಕೆರಿಬಿಯನ್ ದಿಗ್ಗಜ ಕ್ರಿಸ್ ಗೇಲ್, ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಸೇರಿದಂತೆ ಬಹುತೇಕ ಗಣ್ಯರು ನಾಯರ್ ಸಾಧನೆಗೆ ತಲೆದೂಗಿದ್ದಾರೆ.

ಬೆಂಗಳೂರು(ಡಿ.19): ಆಂಗ್ಲರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ತ್ರಿಶತಕ ಬಾರಿಸಿದ ಕನ್ನಡಿಗ ಕರುಣ್ ನಾಯರ್'ಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.

ಕರಣ್ ತ್ರಿಶತಕ ಬಾರಿಸುತ್ತಿದ್ದಂತೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಈಗ ಮಜಾ ಬಂತು ಅಂತ ಟ್ವೀಟ್ ಮಾಡಿದ್ದು ಸಾಕಷ್ಟು ಸದ್ದು ಮಾಡುತ್ತಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ, ಕೆರಿಬಿಯನ್ ದಿಗ್ಗಜ ಕ್ರಿಸ್ ಗೇಲ್, ಬಾಲಿವುಡ್ ದಂತಕಥೆ ಅಮಿತಾಬ್ ಬಚ್ಚನ್ ಸೇರಿದಂತೆ ಬಹುತೇಕ ಗಣ್ಯರು ನಾಯರ್ ಸಾಧನೆಗೆ ತಲೆದೂಗಿದ್ದಾರೆ.

ಕನ್ನಡಿಗ ಈ ಸಾಧನೆ ಬಗ್ಗೆ ದಿಗ್ಗಜರ ಮಾತುಗಳು ನಿಮಗಾಗಿ.....  

ನರೇಂದ್ರ ಮೋದಿ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಎರಡು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾದ ಟೀಂ ಇಂಡಿಯಾ!
ಕರ್ನಾಟಕದ ಅಭಿಮನ್ಯು ಮಿಥುನ್ ದಾಖಲೆ ಸರಿಗಟ್ಟಿದ ಬೌಲರ್‌, ಟಿ20ಯ ಒಂದೇ ಓವರ್‌ನಲ್ಲಿ ಐದು ವಿಕೆಟ್‌ ವಿಶ್ವದಾಖಲೆ!