ನರಸಿಂಗ್ ಯಾದವ್ ಪ್ರಕರಣ ಸಿಬಿಐ ವಶಕ್ಕೆ

Published : Sep 17, 2016, 10:30 AM ISTUpdated : Apr 11, 2018, 12:43 PM IST
ನರಸಿಂಗ್ ಯಾದವ್ ಪ್ರಕರಣ  ಸಿಬಿಐ ವಶಕ್ಕೆ

ಸಾರಾಂಶ

ನವದೆಹಲಿ (ಸೆ.17): ಮಾದಕ ವಸ್ತುವನ್ನು ಸೇವಿಸಿದ್ದಾರೆ ಎನ್ನುವ ಆರೋಪ ಹೊತ್ತಿರುವ ಕುಸ್ತಿಪಟು ನರಸಿಂಗ್ ಯಾದವ್ ಬಗ್ಗೆ ಸಿಬಿಐ  ತನಿಖೆ ಪ್ರಾರಂಭಿಸಿದೆ ಎಂದು ಭಾರತೀಯ ಕುಸ್ತಿ ಒಕ್ಕೂಟ ಸ್ಪಷ್ಟಪಡಿಸಿದೆ. ಪ್ರಧಾನ ಮಂತ್ರಿ ಕಾರ್ಯಾಲಯವು ಶಿಫಾರಸ್ಸು ಮಾಡಿದ ನಂತರ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು.

ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ನರಸಿಂಗ್ ಯಾದವ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕೇಂದು ಮನವಿ ಮಾಡಿಕೊಂಡಿದ್ದಾರೆ.

ಪ್ರಧಾನಿ ಕಾರ್ಯಾಲಯವು ನರಸಿಂಗ್ ಯಾದವ್ ಪ್ರಕರಣವನ್ನು ಸಿಬಿಐಗೆ ವಹಿಸಿದ್ದು ತನಿಖೆ ಪ್ರಾರಂಭಿಸಿದೆ ಎಂದು ಭೂಷಣ್ ಹೇಳಿದ್ದಾರೆ.

ಕಳೆದ ತಿಂಗಳು ಸಿಎಎಸ್ ( ಕೋರ್ಟ್ ಆಫ್ ಆರ್ಬಿಟ್ರೇಷನ್ ಫಾರ್ ಸ್ಪೋರ್ಟ್ಸ್)  ನ್ಯಾಯಾಲಯವು ನರಸಿಂಗ್ ಯಾದವ್ ಮೇಲೆ ನಾಲ್ಕು ವರ್ಷಗಳ ಕಾಲ ನಿಷೇಧ ಹೇರಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?