ಮತ್ತೆ ಮತ್ತೆ ನೋಡಬೇಕಿನಿಸುವ ಆ ಒಂದು ಓವರ್..! ಕಾರ್ತಿಕ್ ಸೂಪರ್ ಹೀರೋ

Published : Mar 19, 2018, 03:11 PM ISTUpdated : Apr 11, 2018, 12:35 PM IST
ಮತ್ತೆ ಮತ್ತೆ ನೋಡಬೇಕಿನಿಸುವ ಆ ಒಂದು ಓವರ್..! ಕಾರ್ತಿಕ್ ಸೂಪರ್ ಹೀರೋ

ಸಾರಾಂಶ

ಒಂದು ಹಂತದಲ್ಲಿ ಟೀಂ ಇಂಡಿಯಾ ಗೆಲುವಿನ ಆಸೆಯನ್ನೇ ಕೈಚೆಲ್ಲಿತ್ತು. ಆದರೆ ದಿನೇಶ್ ಕಾರ್ತಿಕ್ ಕೇವಲ 8 ಎಸೆತದಲ್ಲಿ 29 ರನ್ ಸಿಡಿಸಿ ಗೆಲುವಿನ ರೂವಾರಿಯಾದರು. ಕೊನೆಯ ಎಸೆತದಲ್ಲಿ ಗೆಲ್ಲಲು 5 ರನ್'ಗಳ ಅವಶ್ಯಕತೆಯಿದ್ದಾಗ ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯ ತಂದಿತ್ತರು. ಹೀಗಿತ್ತು ಆ ಕೊನೆಯ ಓವರ್...

ಭಾರತ-ಬಾಂಗ್ಲಾದೇಶ ನಡುವಿನ ನಿದಾಸ್ ಟ್ರೋಫಿ ಟೂರ್ನಿಯಲ್ಲಿ ಟೀಂ ಇಂಡಿಯಾ ಕೊನೆಯ ಎಸೆತದಲ್ಲಿ ಗೆಲುವಿನ ನಗೆ ಬೀರಿತು. ಒಂದು ಹಂತದಲ್ಲಿ ಟೀಂ ಇಂಡಿಯಾ ಗೆಲುವಿನ ಆಸೆಯನ್ನೇ ಕೈಚೆಲ್ಲಿತ್ತು. ಆದರೆ ದಿನೇಶ್ ಕಾರ್ತಿಕ್ ಕೇವಲ 8 ಎಸೆತದಲ್ಲಿ 29 ರನ್ ಸಿಡಿಸಿ ಗೆಲುವಿನ ರೂವಾರಿಯಾದರು. ಕೊನೆಯ ಎಸೆತದಲ್ಲಿ ಗೆಲ್ಲಲು 5 ರನ್'ಗಳ ಅವಶ್ಯಕತೆಯಿದ್ದಾಗ ಸಿಕ್ಸರ್ ಸಿಡಿಸಿ ತಂಡಕ್ಕೆ ರೋಚಕ ಜಯ ತಂದಿತ್ತರು. ಹೀಗಿತ್ತು ಆ ಕೊನೆಯ ಓವರ್...

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?