
ಬೆಂಗಳೂರು(ಸೆ.21): ಭಾರತ-ಆಸ್ಟ್ರೇಲಿಯಾ ನಡುವಿನ ಏಕದಿನ(ಸೆ.28) ಪಂದ್ಯದ ಬಳಿಕ ಹೊಸ ಪಿಚ್ ನಿರ್ಮಾಣ ಕಾರ್ಯ ಆರಂ‘ವಾಗಲಿರುವ ಕಾರಣ, ಚಿನ್ನಸ್ವಾಮಿಯಲ್ಲಿ ಸತತ 2ನೇ ವರ್ಷ ರಣಜಿ ಪಂದ್ಯಗಳು ನಡೆಯುವುದಿಲ್ಲ.
ಕಳೆದ ವರ್ಷ ಸಬ್-ಏರ್ ವ್ಯವಸ್ಥೆ ಸಿದ್ಧಪಡಿಸುವ ಸಲುವಾಗಿ ಇಲ್ಲಿ ಯಾವುದೇ ಪಂದ್ಯ ನಡೆದಿರಲಿಲ್ಲ. ಈ ಋತುವಿನಲ್ಲಿ ಕರ್ನಾಟಕ ತಂಡ ತವರಿನಲ್ಲಿ 2 ಪಂದ್ಯಗಳನ್ನು ಆಡಲಿದ್ದು, ಬೆಂಗಳೂರು ಆತಿಥ್ಯ ಕಳೆದುಕೊಳ್ಳಲಿದೆ. 40 ವರ್ಷಗಳಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಿಚ್ ಬದಲಾಯಿಸಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.