ಸಚಿನ್ ಟ್ವೀಟ್ ವಿರುದ್ಧ ಹರಿಹಾಯ್ದ ಕರ್ಮಾಕರ್..!

Published : Jul 11, 2017, 07:29 PM ISTUpdated : Apr 11, 2018, 12:55 PM IST
ಸಚಿನ್ ಟ್ವೀಟ್ ವಿರುದ್ಧ ಹರಿಹಾಯ್ದ ಕರ್ಮಾಕರ್..!

ಸಾರಾಂಶ

ಜೋಯ್'ದೀಪ್ 2012ರ ಲಂಡನ್ ಒಲಿಂಪಿಕ್'ನಲ್ಲಿ ಶೂಟಿಂಗ್ ವಿಭಾಗದಲ್ಲಿ ಕೂದಲೆಳೆಯಂತರದಲ್ಲಿ ಕಂಚಿನ ಪದಕ ವಂಚಿತರಾಗಿದ್ದರು.

ಬೆಂಗಳೂರು(ಜು.11): ನಿನ್ನೆಯಷ್ಟೇ ಅಮರನಾಥ ಯಾತ್ರಿಕರ ಮೇಲೆ ಭಯೋತ್ಫಾದಕರು ನಡೆಸಿದ ಅಮಾನವೀಯ ದಾಳಿಯಲ್ಲಿ ಏಳು ಜನ ಮೃತಪಟ್ಟು ಡಜನ್'ಗೂ ಹೆಚ್ಚು ಜನ ಗಾಯಗೊಂಡಿದ್ದಾರೆ.

ಉಗ್ರರ ಈ ದಾಳಿಯನ್ನು ಇಡೀ ದೇಶವೇ ಒಕ್ಕೋರಿನಿಂದ ಖಂಡಿಸಿದ್ದು ಮಾತ್ರವಲ್ಲದೇ, ಮೃತ ಯಾತ್ರಿಕ ಕುಟುಂಬದವರ ಜೊತೆ ನಾವಿದ್ದೇವೆ ಎಂಬಂತಹ ಸಾಂತ್ವನದ ಮಾತುಗಳನ್ನು ಆಡಿದ್ದಾರೆ.

ಇದೇವೇಳೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅಮರನಾಥ ಯಾತ್ರೀಕರ ಮೇಲಿನ ದಾಳಿಯನ್ನು ಖಂಡಿಸಿದ್ದು, ಮೃತ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಆ ಕುಟುಂಬಕ್ಕೆ ದೇವರು ನೀಡಲಿ ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್'ಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಒಲಿಂಪಿಯನ್ ಶೂಟರ್ ಜೋಯ್'ದೀಪ್ ಕರ್ಮಾಕರ್, ಎಷ್ಟು ವ್ಯಾಕರಣಬದ್ಧವಾಗಿ ಟ್ವೀಟ್ ಮಾಡಿದ್ದೀರ... ನೀವು ಭಾರತ ರತ್ನ ಪಡೆದಿದ್ದರಲ್ಲಿ ಯಾವುದೇ ಆಶ್ಚರ್ಯವಿಲ್ಲ ಎಂದು ರೀಟ್ವೀಟ್ ಮಾಡಿದ್ದಾರೆ.

ಜೋಯ್'ದೀಪ್ 2012ರ ಲಂಡನ್ ಒಲಿಂಪಿಕ್'ನಲ್ಲಿ ಶೂಟಿಂಗ್ ವಿಭಾಗದಲ್ಲಿ ಕೂದಲೆಳೆಯಂತರದಲ್ಲಿ ಕಂಚಿನ ಪದಕ ವಂಚಿತರಾಗಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ICC Men’s T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಅಚ್ಚರಿಯ ಆಯ್ಕೆ, ಗಿಲ್‌ಗಿಲ್ಲ ಸ್ಥಾನ
ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ