
ನವದೆಹಲಿ: ಐಪಿಎಲ್ನಲ್ಲಿ ನಿಧಾನಗತಿ ಬೌಲಿಂಗ್ಗೆ ಪರಿಹಾರ ಕಂಡುಕೊಳ್ಳಬೇಕಿದ್ದರೆ ಇನ್ನಿಂಗ್ಸ್ ವಿರಾಮವನ್ನು 20ರಿಂದ 10 ನಿಮಿಷಗಳಿಗೆ ಇಳಿಸಬೇಕು ಎಂದು ಆರ್ಸಿಬಿ ತಂಡದ ಆಟಗಾರ ಎಬಿ ಡಿವಿಲಿಯರ್ಸ್ ಅಭಿಪ್ರಾಯಪಟ್ಟಿದ್ದಾರೆ.
ಈ ವರ್ಷ ನಿಗದಿತ ಸಮಯದಲ್ಲಿ ಓವರ್ಗಳನ್ನು ಮುಗಿಸದ ಕಾರಣ ಕೊಹ್ಲಿ, ರೋಹಿತ್ ಹಾಗೂ ರಹಾನೆ ತಲಾ 12 ಲಕ್ಷ ರುಪಾಯಿ ದಂಡ ಹಾಕಿಸಿಕೊಂಡಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎಬಿಡಿ ಅನುಪಸ್ಥಿತಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 10 ರನ್’ಗಳ ರೋಚಕ ಗೆಲುವು ಸಾಧಿಸಿತ್ತು. ಈ ಮೂಲಕ ಪ್ಲೇ ಆಪ್ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.