
ಚೆನ್ನೈ (ಅ.17): ಪಿ.ವಿ.ಸಿಂಧು ಒಲಂಪಿಕ್ಸ್ನಲ್ಲಿ ಪದಕ ಗೆದ್ದಮಾತ್ರಕ್ಕೆ ಆಕೆ ಪರಿಪೂರ್ಣ ಆಟಗಾರ್ತಿಯಾಗೋಕೆ ಸಾಧ್ಯವಿಲ್ಲ. ಸಿಂಧು ಇನ್ನೂ ಹಲವು ವಿಭಾಗಗಳಲ್ಲಿ ಗಮನಹರಿಸಿ, ಹಿಡಿತ ಸಾಧಿಸಬೇಕು ಅದಕ್ಕಾಗಿ ಆಕೆ ಇನ್ನೂ ಹೆಚ್ಚು ಶ್ರಮ ಪಡಬೇಕು ಎಂದು ಸಿಂಧುಳ ತರಬೇತುದಾರ ಮಾಜಿ ಬ್ಯಾಡ್ಮಿಟಂನ್ ಚಾಂಪಿಯನ್ ಪುಲ್ಲೇಲ ಗೋಪಿಚಂದ್ ಹೇಳಿದ್ದಾರೆ. ಇಂದಿನಿಂದ ಡೆನ್ಮಾರ್ಕ್ ಓಪನ್ನಲ್ಲಿ ಭಾಗವಹಿಸುತ್ತಿರುವ ಸಿಂಧು ಪ್ರಶಸ್ತಿ ಏತ್ತಿ ಹಿಡಿಯುವ ವಿಶ್ವಾಸದಲ್ಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.