
ನವದೆಹಲಿ(ಸೆ.17) : ಬಿಲಿಯಾರ್ಡ್ಸ್ ದಿಗ್ಗಜ ಎಂದು ಗುರುತಿಸಿಕೊಂಡಿರುವ ಭಾರತದ ಪಂಕಜ್ ಅಡ್ವಾಣಿ ಇದೀಗ ವಿಶ್ವ ಬಿಲಿಯಾರ್ಡ್ಸ್ ಚಾಂಪಿಯನ್ಶಿಪ್ ಗೆಲ್ಲುವ ಮೂಲಕ 22ನೇ ವಿಶ್ವ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಟ್ರೋಫಿ ಗೆದ್ದ ಅಡ್ವಾಣಿಯನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಇದನ್ನೂ ಓದಿ: ವಿಶ್ವ ಬಿಲಿಯರ್ಡ್ಸ್ ಚಾಂಪಿಯನ್ಶಿಪ್: ಪಂಕಜ್ಗೆ 22ನೇ ವಿಶ್ವ ಕಿರೀಟ!
‘ಪಂಕಜ್ ಅಡ್ವಾಣಿಗೆ ಅಭಿನಂದನೆಗಳು. ದೇಶವೇ ನಿಮ್ಮ ಸಾಧನೆಗೆ ಹೆಮ್ಮೆಪಡುತ್ತದೆ. ನಿಮ್ಮ ಸ್ಥಿರತೆ ಶ್ಲಾಘನೀಯ, ನಿಮ್ಮ ಭವಿಷ್ಯಕ್ಕೆ ಶುಭಹಾರೈಸುತ್ತೇನೆ’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಸಹ ಪಂಕಜ್ಗೆ ಟ್ವೀಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.