ರಣಜಿ ಪಂದ್ಯಕ್ಕೂ ಮುನ್ನ ಕೈ ಕೈ ಮಿಲಾಯಿಸಿದ ಆಟಗಾರರು

Published : Nov 13, 2016, 09:07 AM ISTUpdated : Apr 11, 2018, 01:01 PM IST
ರಣಜಿ ಪಂದ್ಯಕ್ಕೂ ಮುನ್ನ ಕೈ ಕೈ ಮಿಲಾಯಿಸಿದ ಆಟಗಾರರು

ಸಾರಾಂಶ

ಮಾತಿಗೆ ಮಾತು ಬೆಳೆದು ದಿಂಡಾ, ಓಝಾರ ಕಣ್ಣಿನ ಭಾಗಕ್ಕೆ ಹೊಡೆದಿದ್ದಾರೆ. ಬಳಿಕ ಕೋಪಗೊಂಡ ೋಜಾ, ದಿಂಡಾನನ್ನ ನೂಕಿದ್ದಾನೆ. ಕೆಳಗೆ ಬಿದ್ದ ದಿಂಡಾ ಮತ್ತಷ್ಟು ಕೋಪಗೊಂಡಿದ್ಧಾನೆ. ಪರಿಸ್ಥಿತಿ ಕೈಮೀರುವುದಕ್ಕೂ ಮುನ್ನ ಮಧ್ಯಪ್ರವೇಶಿಸಿದ ನಾಯಕ ಮನೋಜ್ ತಿವಾರಿ ಮತ್ತು ತಂಡದ ಇತರೆ ಅಧಿಕಾರಿಗಳು ಪರಿಸ್ಥಿತಿ ತಿಳಿಗೊಳಿಸಿದ್ಧಾರೆ.

ರಾಜ್ ಕೋಟ್(ನ.13): ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಪಶ್ಚಿಮ ಬಂಗಾಳದ ಪ್ರಗ್ಯಾನ್ ಓಝಾ ಮತ್ತು ಅಶೋಕ್ ದಿಂಡಾ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ. ತಮಿಳುನಾಡು ವಿರುದ್ಧ ರಣಜಿ ಲೀಗ್ ಪಂದ್ಯಕ್ಕೂ ಮುನ್ನ ನಡೆದ ಅಭ್ಯಾಸದ ವೇಳೆ ಫುಟ್ಬಾಲ್ ಆಡುವಾಗ ಈ ಘಟನೆ ನಡೆದಿದೆ.

ಮಾತಿಗೆ ಮಾತು ಬೆಳೆದು ದಿಂಡಾ, ಓಝಾರ ಕಣ್ಣಿನ ಭಾಗಕ್ಕೆ ಹೊಡೆದಿದ್ದಾರೆ. ಬಳಿಕ ಕೋಪಗೊಂಡ ೋಜಾ, ದಿಂಡಾನನ್ನ ನೂಕಿದ್ದಾನೆ. ಕೆಳಗೆ ಬಿದ್ದ ದಿಂಡಾ ಮತ್ತಷ್ಟು ಕೋಪಗೊಂಡಿದ್ಧಾನೆ. ಪರಿಸ್ಥಿತಿ ಕೈಮೀರುವುದಕ್ಕೂ ಮುನ್ನ ಮಧ್ಯಪ್ರವೇಶಿಸಿದ ನಾಯಕ ಮನೋಜ್ ತಿವಾರಿ ಮತ್ತು ತಂಡದ ಇತರೆ ಅಧಿಕಾರಿಗಳು ಪರಿಸ್ಥಿತಿ ತಿಳಿಗೊಳಿಸಿದ್ಧಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್ ಹಜಾರೆ ಸೆಮಿಫೈನಲ್: ಒಂದಂಕಿ ಮೊತ್ತಕ್ಕೆ ಮಯಾಂಕ್, ಪಡಿಕ್ಕಲ್ ಔಟ್; ಮತ್ತೆ ಕರ್ನಾಟಕಕ್ಕೆ ಆಸರೆಯಾದ ಅನುಭವಿ ಕ್ರಿಕೆಟಿಗ!
ಸಂಜು ಸ್ಯಾಮ್ಸನ್ ಬ್ಯಾಟರ್‌ ಆಗಿ ಚೆನ್ನೈ ಸೂಪರ್‌ ಕಿಂಗ್ಸ್‌ಗೆ ಅಗತ್ಯವೇ ಇರಲಿಲ್ಲ ಎಂದ ಮಾಜಿ ಕ್ರಿಕೆಟಿಗ! ಹೀಗೆ ಹೇಳಲು ಕಾರಣವೂ ಇದೆ