ಅವಕಾಶಗಳು ನನ್ನ ಮನೆ ಬಾಗಿಲಿಗೆ ಬರಲಿವೆ: ಅಶ್ವಿನ್

Published : Oct 10, 2017, 10:35 AM ISTUpdated : Apr 11, 2018, 12:36 PM IST
ಅವಕಾಶಗಳು ನನ್ನ ಮನೆ ಬಾಗಿಲಿಗೆ ಬರಲಿವೆ: ಅಶ್ವಿನ್

ಸಾರಾಂಶ

‘ನಾನು ಹೆಚ್ಚಾಗಿ ತಪ್ಪು ಮಾಡಿಲ್ಲ. ಆದಕಾರಣ ಅವಕಾಶಗಳು ನನ್ನ ಮನೆ ಬಾಗಿಲಿಗೆ ಹುಡುಕಿಕೊಂಡು ಬರಲಿವೆ ಎನ್ನುವ ನಂಬಿಕೆ ಇದೆ. ನನಗೆ ಅವಕಾಶ ಸಿಕ್ಕಾಗ, ಅದನ್ನು ಸದುಪಯೋಗ ಪಡಿಸಿಕೊಳ್ಳಲಿದ್ದೇನೆ’

ಚೆನ್ನೈ(ಅ.10): ಅವಕಾಶಗಳು ನನ್ನ ಮನೆ ಬಾಗಿಲಿಗೆ ಹುಡುಕಿಕೊಂಡು ಬರಲಿವೆ ಎಂದು ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಭರವಸೆ ವ್ಯಕ್ತಪಡಿಸಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಯಲ್ಲಿ ಅಶ್ವಿನ್'ಗೆ ಸ್ಥಾನ ನೀಡಲಾಗಿಲ್ಲ. ಅಲ್ಲದೇ ಅವರ ಬದಲಿಗೆ ತಂಡ ಕೂಡಿಕೊಂಡಿರುವ ಕುಲ್ದೀಪ್ ಯಾದವ್, ಯುಜುವೇಂದ್ರ ಚಾಹಲ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇದು ಅಶ್ವಿನ್‌'ರ ಭವಿಷ್ಯದ ಕುರಿತು ಪ್ರಶ್ನೆ ಉದ್ಭವಿಸಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅಶ್ವಿನ್, ‘ನಾನು ಹೆಚ್ಚಾಗಿ ತಪ್ಪು ಮಾಡಿಲ್ಲ. ಆದಕಾರಣ ಅವಕಾಶಗಳು ನನ್ನ ಮನೆ ಬಾಗಿಲಿಗೆ ಹುಡುಕಿಕೊಂಡು ಬರಲಿವೆ ಎನ್ನುವ ನಂಬಿಕೆ ಇದೆ. ನನಗೆ ಅವಕಾಶ ಸಿಕ್ಕಾಗ, ಅದನ್ನು ಸದುಪಯೋಗ ಪಡಿಸಿಕೊಳ್ಳಲಿದ್ದೇನೆ’ ಎಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೆ.ಗೌತಮ್‌!
ಭಾರತ ಎದುರು ಅಂಡರ್-19 ಏಷ್ಯಾಕಪ್ ಗೆದ್ದ ಪಾಕ್ ಆಟಗಾರರಿಗೆ ಪ್ರಧಾನಿ ಭಾರೀ ಬಹುಮಾನ ಘೋಷಣೆ!