
ಬೆಂಗಳೂರು[ಆ.18]: ಭಾರತದ ದಿಗ್ಗಜ ಕ್ರಿಕೆಟಿಗ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ದೇಸಿ ಟೂರ್ನಿಗಳಲ್ಲಿ ಆಕರ್ಷಕ ಪ್ರದರ್ಶನ ಮುಂದುವರಿಸಿದ್ದಾರೆ. ತಮ್ಮ ಅಮೋಘ ಆಲ್ರೌಂಡ್ ಪ್ರದರ್ಶನದ ನೆರವಿನಿಂದ ತಂಡದ ಗೆಲುವಿನಲ್ಲಿ ಸಮಿತ್ ಪ್ರಮುಖ ಪಾತ್ರ ವಹಿಸಿದ್ದಾರೆ.
ರಾಜ್ಯ ಕ್ರಿಕೆಟ್ ಸಂಸ್ಥೆಯ ಅಂಡರ್ 14 ಟೂರ್ನಿಯಲ್ಲಿ ಮಲ್ಯ ಅದಿತಿ ಇಂಟರ್’ನ್ಯಾಷನಲ್ ಸ್ಕೂಲ್’ನ ಸಮಿತ್, ಬೆತನೆ ಹೈಸ್ಕೂಲ್ ವಿರುದ್ಧ 81 ರನ್ ಬಾರಿಸಿದರು. ಜತೆಗೆ ಬೌಲಿಂಗ್’ನಲ್ಲಿ 12 ರನ್ಗಳಿಗೆ 3 ವಿಕೆಟ್ ಕಬಳಿಸಿ ಗಮನ ಸೆಳೆದರು.
ಇವರ ಆಲ್ರೌಂಡ್ ಆಟದ ನೆರವಿನಿಂದ ಮಲ್ಯ ಅದಿತಿ ಶಾಲೆ ಟೂರ್ನಿಯ ಸೆಮಿಫೈನಲ್ ಪ್ರವೇಶಿಸಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.