
ಬೆಂಗಳೂರು[ಮೇ.09]: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತೊಮ್ಮೆ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾಗಿದೆ. ಇದರಿಂದ ಅಭಿಮಾನಿಗಳಿಗೆ ನಿರಾಸೆಗೊಂಡಿದ್ದಾರೆ. 'ಈ ಸಲ ಕಪ್ ನಮ್ದೆ' ಎಂಬ ಘೋಷಣೆಯೊಂದಿಗೆ ಕಣಕ್ಕಿಳಿದಿದ್ದ ಆರ್ಸಿಬಿ ಬಹುತೇಕ ಪ್ಲೇ ಆಫ್ ಕನಸನ್ನು ಕೈಚೆಲ್ಲಿದೆ. ಇದರ ಬೆನ್ನಲ್ಲೇ ಟ್ವಿಟರಿಗರೂ ಆರ್ಸಿಬಿಯನ್ನು ಟ್ರೋಲ್ ಮಾಡಿದ್ದು ಹೀಗೆ...
[* ಇದು ಸುಮ್ಮನೆ ತಮಾಶೆಗಾಗಿ, ಗಂಭೀರವಾಗಿ ಪರಿಗಣಿಸಬೇಡಿ]
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.