ಟೀಂ ಇಂಡಿಯಾದಲ್ಲೀಗ ಆರ್'ಸಿಬಿ ಕೋಟಾ; ಟ್ವಿಟರಿಗರಿಂದ ಆಕ್ರೋಶ

Published : Sep 12, 2017, 11:52 AM ISTUpdated : Apr 11, 2018, 01:05 PM IST
ಟೀಂ ಇಂಡಿಯಾದಲ್ಲೀಗ ಆರ್'ಸಿಬಿ ಕೋಟಾ; ಟ್ವಿಟರಿಗರಿಂದ ಆಕ್ರೋಶ

ಸಾರಾಂಶ

ಧೋನಿ ನಾಯಕರಾಗಿದ್ದಾಗ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರಿಗೆ ಹೆಚ್ಚಿನ ಅವಕಾಶ ಸಿಗುತಿತ್ತು. ಸಿಎಸ್'ಕೆ ತಂಡದಲ್ಲಿದ್ದ ಅಶ್ವಿನ್, ಜಡೇಜಾ ಹಾಗೂ ಸುರೇಶ್ ರೈನಾ ಟೀಂ ಇಂಡಿಯಾದ ಖಾಯಂ ಆಟಗಾರರಾಗಿ ಗುರುತಿಸಿಕೊಂಡಿದ್ದರು.

ನವದೆಹಲಿ(ಸೆ.12): ಆಸ್ಟ್ರೇಲಿಯಾ ಸರಣಿಗೆ ಭಾರತ ತಂಡ ಪ್ರಕಟಗೊಳ್ಳುತ್ತಿದಂತೆ, ತಂಡದಲ್ಲಿ ಆರ್'ಸಿಬಿ ಪರ ಆಡುವ 4 ಆಟಗಾರರಿಗೆ ಸ್ಥಾನ ನೀಡಿರುವುದು ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ.

ಧೋನಿ ನಾಯಕರಾಗಿದ್ದಾಗ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರಿಗೆ ಹೆಚ್ಚಿನ ಅವಕಾಶ ಸಿಗುತಿತ್ತು. ಸಿಎಸ್'ಕೆ ತಂಡದಲ್ಲಿದ್ದ ಅಶ್ವಿನ್, ಜಡೇಜಾ ಹಾಗೂ ಸುರೇಶ್ ರೈನಾ ಟೀಂ ಇಂಡಿಯಾದ ಖಾಯಂ ಆಟಗಾರರಾಗಿ ಗುರುತಿಸಿಕೊಂಡಿದ್ದರು. ಈಗ ಆರ್'ಸಿಬಿ ಆಟಗಾರರಿಗೆ ಪ್ರಾಮುಖ್ಯತೆ ದೊರೆಯುತ್ತಿದೆ ಎಂದು ಅಭಿಮಾನಿಗಳು ಟ್ವಿಟರ್'ನಲ್ಲಿ ಬರೆದುಕೊಂಡಿದ್ದಾರೆ

ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಯುಜುವೇಂದ್ರ ಚಾಹಲ್ ಹಾಗೂ ಕೇದಾರ್ ಜಾಧವ್ ಐಪಿಎಲ್'ನಲ್ಲಿ ಆರ್'ಸಿಬಿ ತಂಡದಲ್ಲಿ ಆಡುತ್ತಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒನ್ ಸೈಡ್ ಸೆಕ್ಯುಲರಿಸಂ?: ಜೆಮಿಮಾ ಜೊತೆ ಸಾಂತಾ ಟೋಪಿ ಧರಿಸಿದ ಸ್ಮೃತಿಗೆ ಸೋಶಿಯಲ್ ಮೀಡಿಯಾದಲ್ಲಿ ಕ್ಲಾಸ್!
ಗೋ ಟು ಹೆಲ್, ಗೆಳತಿಯೊಂದಿಗೆ ಡಿನ್ನರ್ ಡೇಟ್ ವೇಳೆ ಫ್ಯಾನ್ಸ್ ಬೈಗುಳ, ಹಾರ್ದಿಕ್ ಪಾಂಡ್ಯ ಮಾಡಿದ್ದೇನು?